ಬ್ರೇಕಿಂಗ್ ನ್ಯೂಸ್
11-04-22 08:33 pm Bengaluru Correspondent ಕರ್ನಾಟಕ
ಬೆಂಗಳೂರು, ಎ.11: ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಟ್ವೀಟ್ ವಾರ್ ನಡೆಸಿದೆ. ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿ ವಿಚಾರದಲ್ಲಿ ಟೀಕೆ ಮಾಡಿದ್ದು ಕಾಂಗ್ರೆಸ್ ಪಕ್ಷದಲ್ಲಿ ಸತ್ಯಕ್ಕೆ ಬೆಲೆ ಇಲ್ಲ ಎಂದು ಹೇಳಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಕರ್ನಾಟಕ, ಕೆಪಿಸಿಸಿಯ ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯ ಬಯಲು ಮಾಡಿದ ಸಲೀಂ ಅಹ್ಮದ್ಗೆ ಗೇಟ್ ಪಾಸ್. ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯಕ್ಕೆ ಹೂಂ ಗುಟ್ಟಿದ ಉಗ್ರಪ್ಪಗೆ ಉಪಾಧ್ಯಕ್ಷ ಪಟ್ಟ ಎಂದು ಲೇವಡಿ ಮಾಡಿದೆ.

ಸಿದ್ದರಾಮಯ್ಯ ಅವರೆದುರು ಡಿಕೆಶಿ ಇಷ್ಟೊಂದು ತತ್ತರಿಸಿದ್ದೇಕೆ? ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಗ್ಗೆ ಪಕ್ಷದ ಕಚೇರಿಯಲ್ಲೇ ಕುಳಿತು ಭ್ರಷ್ಟಾಚಾರದ ಆರೋಪ ಮಾಡಿದ ಉಗ್ರಪ್ಪನವರಿಗೆ ಉಪಾಧ್ಯಕ್ಷ ಸ್ಥಾನ! ಪಕ್ಷದಿಂದ ಉಚ್ಚಾಟನೆಗೊಂಡ ನಲಪಾಡ್ ಯುವ ಕ್ರಾಂಗ್ರೆಸ್ ಅಧ್ಯಕ್ಷ, ಕಾಂಗ್ರೆಸ್ ಪಕ್ಷದಲ್ಲಿ ಜವಾಬ್ದಾರಿ ಪಡೆಯಲು ಇದೇ ಮಾನದಂಡವೇ ? ಎಂದು ಪ್ರಶ್ನಿಸಿದೆ.
ಭಾರತದ ಅತ್ಯಂತ ಹಿರಿಯ ಯುವನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ 150 ಸ್ಥಾನ ಗೆಲ್ಲುವುದೇ ನಮ್ಮ ಗುರಿ ಎಂದಿದ್ದರು. ಆದರೆ ಇದನ್ನು ಅಪಾರ್ಥ ಮಾಡಿಕೊಂಡ ಡಿಕೆ ಶಿವಕುಮಾರ್ ಅವರು 150+ ಪದಾಧಿಕಾರಿಗಳನ್ನು ನೇಮಿಸಿದ್ದಾರೆ. ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದು ಅಸಾಧ್ಯ ಎಂದುಕೊಂಡು 150+ ಪದಾಧಿಕಾರಿಗಳಿಗೆ ಅವಕಾಶ ನೀಡಿದ್ದೇ? ಎಂದು ವ್ಯಂಗ್ಯವಾಗಿ ಕೇಳಿದೆ.
BJP has launched a twitter war against congress leaders. he also criticised the list of congress office-bearers, saying truth has no value in the congress party.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm