ಬ್ರೇಕಿಂಗ್ ನ್ಯೂಸ್
12-04-22 05:00 pm HK Desk news ಕರ್ನಾಟಕ
ಬೆಳಗಾವಿ, ಎ.12 : ಗುತ್ತಿಗೆದಾರ ಸಂತೋಷ ಪಾಟೀಲ ಎಂಬವರು ಸಚಿವ ಈಶ್ವರಪ್ಪ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿದ್ದರಿಂದ ಬಿಜೆಪಿ ನಾಯಕರು ಸಭೆ ನಡೆಸುತ್ತಿದ್ದ ಹೋಟೆಲ್ಗೆ ಆಪ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ಮಾಜಿ ಸಿಎಂ ಬಿಎಸ್ವೈ ಬಿಜೆಪಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ ನಡೆಸುತ್ತಿದ್ದಾಗ ಹೊರಗೆ ಸೇರಿದ ಕಾರ್ಯಕರ್ತರು ಘೆರಾವ್ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಆಪ್ ನಾಯಕ ರಾಜು ಟೋಪಣ್ಣನವರ ನೇತೃತ್ವದಲ್ಲಿ ಹೋಟೆಲ್ಗೆ ಮುತ್ತಿಗೆ ಹಾಕಿದ್ದು ಬಿಜೆಪಿ ನಾಯಕರಿಗೆ ಧಿಕ್ಕಾರ ಕೂಗಿದ್ದಾರೆ.
ಸಂತೋಷ ಸಾವಿಗೆಗೆ ಬಿಜೆಪಿ ಸರ್ಕಾರವೇ ಕಾರಣ ಎಂದು ಆಪ್ ಕಾರ್ಯಕರ್ತರು ಆರೋಪಿಸಿದ್ದು ಸಚಿವ ಈಶ್ವರಪ್ಪ, ಬಿಎಸ್ವೈ, ಅರುಣ್ ಸಿಂಗ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ್ದಾರೆ. ಅಲ್ಲದೆ ಸಚಿವ ಈಶ್ವರಪ್ಪ ಅವರನ್ನು ಬಂಧಿಸಿ ತನಿಖೆ ನಡೆಸಬೇಕು ಎಂದು ಆಪ್ ಮುಖಂಡರ ಆಗ್ರಹಿಸಿದ್ದಾರೆ. ಮುತ್ತಿಗೆ ಹಾಕಿದ ಆಪ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದು ಮಾಳಮಾರುತಿ ಠಾಣೆಗೆ ಕರೆದೊಯ್ದಿದ್ದಾರೆ.
AAP workers gheraoed a hotel where bjp leaders were holding a meeting after a contractor, santosh patil, committed suicide by writing down the name of minister Eshwarappa.
18-05-24 10:01 pm
Bangalore Correspondent
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
Bangalore KSRTC Bus accident, Bridge: ಡ್ರೈವರ್...
18-05-24 04:18 pm
Haveri Lokayukta arrest Police: ಇಸ್ಪೀಟ್ ಆಡಿಸಲ...
18-05-24 10:25 am
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
18-05-24 10:31 pm
Mangalore Correspondent
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm