ಬ್ರೇಕಿಂಗ್ ನ್ಯೂಸ್
12-04-22 05:00 pm HK Desk news ಕರ್ನಾಟಕ
ಬೆಳಗಾವಿ, ಎ.12 : ಗುತ್ತಿಗೆದಾರ ಸಂತೋಷ ಪಾಟೀಲ ಎಂಬವರು ಸಚಿವ ಈಶ್ವರಪ್ಪ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿದ್ದರಿಂದ ಬಿಜೆಪಿ ನಾಯಕರು ಸಭೆ ನಡೆಸುತ್ತಿದ್ದ ಹೋಟೆಲ್ಗೆ ಆಪ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ಮಾಜಿ ಸಿಎಂ ಬಿಎಸ್ವೈ ಬಿಜೆಪಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ ನಡೆಸುತ್ತಿದ್ದಾಗ ಹೊರಗೆ ಸೇರಿದ ಕಾರ್ಯಕರ್ತರು ಘೆರಾವ್ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಆಪ್ ನಾಯಕ ರಾಜು ಟೋಪಣ್ಣನವರ ನೇತೃತ್ವದಲ್ಲಿ ಹೋಟೆಲ್ಗೆ ಮುತ್ತಿಗೆ ಹಾಕಿದ್ದು ಬಿಜೆಪಿ ನಾಯಕರಿಗೆ ಧಿಕ್ಕಾರ ಕೂಗಿದ್ದಾರೆ.

ಸಂತೋಷ ಸಾವಿಗೆಗೆ ಬಿಜೆಪಿ ಸರ್ಕಾರವೇ ಕಾರಣ ಎಂದು ಆಪ್ ಕಾರ್ಯಕರ್ತರು ಆರೋಪಿಸಿದ್ದು ಸಚಿವ ಈಶ್ವರಪ್ಪ, ಬಿಎಸ್ವೈ, ಅರುಣ್ ಸಿಂಗ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ್ದಾರೆ. ಅಲ್ಲದೆ ಸಚಿವ ಈಶ್ವರಪ್ಪ ಅವರನ್ನು ಬಂಧಿಸಿ ತನಿಖೆ ನಡೆಸಬೇಕು ಎಂದು ಆಪ್ ಮುಖಂಡರ ಆಗ್ರಹಿಸಿದ್ದಾರೆ. ಮುತ್ತಿಗೆ ಹಾಕಿದ ಆಪ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದು ಮಾಳಮಾರುತಿ ಠಾಣೆಗೆ ಕರೆದೊಯ್ದಿದ್ದಾರೆ.
AAP workers gheraoed a hotel where bjp leaders were holding a meeting after a contractor, santosh patil, committed suicide by writing down the name of minister Eshwarappa.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm