ಬ್ರೇಕಿಂಗ್ ನ್ಯೂಸ್
12-04-22 05:00 pm HK Desk news ಕರ್ನಾಟಕ
ಬೆಳಗಾವಿ, ಎ.12 : ಗುತ್ತಿಗೆದಾರ ಸಂತೋಷ ಪಾಟೀಲ ಎಂಬವರು ಸಚಿವ ಈಶ್ವರಪ್ಪ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿದ್ದರಿಂದ ಬಿಜೆಪಿ ನಾಯಕರು ಸಭೆ ನಡೆಸುತ್ತಿದ್ದ ಹೋಟೆಲ್ಗೆ ಆಪ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ಮಾಜಿ ಸಿಎಂ ಬಿಎಸ್ವೈ ಬಿಜೆಪಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ ನಡೆಸುತ್ತಿದ್ದಾಗ ಹೊರಗೆ ಸೇರಿದ ಕಾರ್ಯಕರ್ತರು ಘೆರಾವ್ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಆಪ್ ನಾಯಕ ರಾಜು ಟೋಪಣ್ಣನವರ ನೇತೃತ್ವದಲ್ಲಿ ಹೋಟೆಲ್ಗೆ ಮುತ್ತಿಗೆ ಹಾಕಿದ್ದು ಬಿಜೆಪಿ ನಾಯಕರಿಗೆ ಧಿಕ್ಕಾರ ಕೂಗಿದ್ದಾರೆ.

ಸಂತೋಷ ಸಾವಿಗೆಗೆ ಬಿಜೆಪಿ ಸರ್ಕಾರವೇ ಕಾರಣ ಎಂದು ಆಪ್ ಕಾರ್ಯಕರ್ತರು ಆರೋಪಿಸಿದ್ದು ಸಚಿವ ಈಶ್ವರಪ್ಪ, ಬಿಎಸ್ವೈ, ಅರುಣ್ ಸಿಂಗ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ್ದಾರೆ. ಅಲ್ಲದೆ ಸಚಿವ ಈಶ್ವರಪ್ಪ ಅವರನ್ನು ಬಂಧಿಸಿ ತನಿಖೆ ನಡೆಸಬೇಕು ಎಂದು ಆಪ್ ಮುಖಂಡರ ಆಗ್ರಹಿಸಿದ್ದಾರೆ. ಮುತ್ತಿಗೆ ಹಾಕಿದ ಆಪ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದು ಮಾಳಮಾರುತಿ ಠಾಣೆಗೆ ಕರೆದೊಯ್ದಿದ್ದಾರೆ.
AAP workers gheraoed a hotel where bjp leaders were holding a meeting after a contractor, santosh patil, committed suicide by writing down the name of minister Eshwarappa.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am