ಬ್ರೇಕಿಂಗ್ ನ್ಯೂಸ್
23-09-20 09:07 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 23: ಬೆಳಗಾವಿ ಸಂಸದ, ಕೇಂದ್ರ ರೈಲ್ವೇ ಇಲಾಖೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ವಿಧಿವಶರಾಗಿದ್ದಾರೆ.
ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸುರೇಶ್ ಅಂಗಡಿ ಮೃತರಾಗಿರುವ ಬಗ್ಗೆ ವೈದ್ಯರು ದೃಢ ಪಡಿಸಿದ್ದಾರೆ.
2004, 2009, 2014 ಹಾಗೂ 2019ರಲ್ಲಿ ನಾಲ್ಕು ಬಾರಿ ಸಂಸದರಾಗಿದ್ದರು. 15 ದಿನಗಳ ಹಿಂದೆ, ಹೃದಯ ಸಂಬಂಧಿ ರೋಗದಿಂದ ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಪಾಸಿಟಿವ್ ಆಗಿದ್ದರು, ಆದರೆ ಅದೇ ಕಾರಣದಿಂದ ಮೃತಪಟ್ಟಿದ್ದಾರೆಯೇ ಅನ್ನೋದು ದೃಢಪಟ್ಟಿಲ್ಲ. ಇತ್ತೀಚಿನ ದಿನದ ವರೆಗೂ ಬಹಳ ಆ್ಯಕ್ಟಿವ್ ಆಗಿದ್ದ ಸುರೇಶ್ ಅಂಗಡಿ ಮೃತರಾಗಿದ್ದು ಬಿಜೆಪಿ ಪಾಳಯದಲ್ಲಿ ದಿಗ್ಭ್ರಮೆ ಮೂಡಿಸಿದೆ.
ಪತ್ನಿ ಮತ್ತು ಇಬ್ಬರು ಹೆಣ್ಮಕ್ಕಳನ್ನು ಅಗಲಿದ್ದಾರೆ. ಬೆಳಗಾವಿ ರಾಜಲಕ್ಷ್ಮಣ ಗೌಡ ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ವಕೀಲಿ ವೃತ್ತಿ ಮಾಡಿಕೊಂಡಿದ್ದಲ್ಲದೆ ತುಂಬ ಸರಳ ವ್ಯಕ್ತಿತ್ವದಿಂದ ರಾಜ್ಯ ರಾಜಕೀಯದಲ್ಲಿ ಆಕರ್ಷಣೆ ಗಳಿಸಿದ್ದರು.
ಮೂಲತಃ ಶಿಕ್ಷಣೋದ್ಯಮಿ ಆಗಿದ್ದ ಸುರೇಶ್ ಅಂಗಡಿ, ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದಾರೆ. ಬೆಳಗಾವಿ ಮೂಲಕ, ಮುಂಬೈ ಕರ್ನಾಟಕ ಭಾಗದಲ್ಲಿ ಪ್ರಭಾವಿ ರಾಜಕಾರಣಿಯಾಗಿ ಬೆಳೆದಿದ್ದರು.
ಕೊರೊನಾ ಪಾಸಿಟಿವ್ ಆಗಿದ್ದರೂ, ಯಾವುದೇ ರೋಗ ಲಕ್ಷಣಗಳು ಇಲ್ಲವೆಂದು ಸ್ವತಃ ಸುರೇಶ್ ಅಂಗಡಿ ಹೇಳಿದ್ದರು. ಸೆಪ್ಟಂಬರ್ 11ರಂದು ಕೊರೊನಾ ಪಾಸಿಟಿವ್ ಆಗಿರುವ ಬಗ್ಗೆ ಸಚಿವರು ಟ್ವೀಟ್ ಮೂಲಕ ತಿಳಿಸಿದ್ದರು. ಒಂದು ವಾರದಿಂದ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗಿತ್ತು.
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 11:23 am
Mangalore Correspondent
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm