ಬ್ರೇಕಿಂಗ್ ನ್ಯೂಸ್
13-04-22 09:30 pm HK Desk news ಕರ್ನಾಟಕ
ಶಿವಮೊಗ್ಗ, ಎ.13: ಬಿಜೆಪಿ ಕಚೇರಿಯಲ್ಲಿ ಸಚಿವ ಈಶ್ವರಪ್ಪ ಸುದ್ದಿಗೋಷ್ಟಿ ನಡೆಸುತ್ತಿದ್ದಾಗಲೇ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದೇ ವೇಳೆ ಬಿಜೆಪಿ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು ಪೊಲೀಸ್ ಬಸ್ಸಿಗೆ ಕಲ್ಲು ತೂರಾಟವೂ ನಡೆದಿದೆ.
ಎರಡೂ ಕಡೆಯಲ್ಲಿ ಗುಂಪು ಸೇರಿ ಘೋಷಣೆ, ಧಿಕ್ಕಾರದ ಕೂಗು ಕೇಳಿಬಂತು. ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಬಂಧಿಸಿದ ಪೊಲೀಸ್ ಬಸ್ಸಿಗೆ ಕಲ್ಲು ತೂರಲಾಗಿದೆ.
ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಮತ್ತು ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿದರೆ ಯುವ ಕಾಂಗ್ರೆಸ್ ಕಾರ್ಯಕರ್ತರು ಭ್ರಷ್ಟ ಈಶ್ವರಪ್ಪನವರಿಗೆ ದಿಕ್ಕಾರ ಎಂದು ಘೋಷಣೆ ಕೂಗಿದರು. ಈ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ತಡೆದು ವ್ಯಾನ್ ನಲ್ಲಿ ಕೂರಿಸಿದರು. ಬಿಜೆಪಿ ಕಡೆಯವರು ಕೇಸರಿ ಶಾಲನ್ನ ರುಮಾಲು ರೀತಿ ಸುತ್ತಿ ಘೋಷಣೆ ಕೂಗಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸ್ ವ್ಯಾನ್ ಗೆ ಕಲ್ಲು ತೂರಿದರಲ್ಲದೆ, ಚಪ್ಪಲಿಯನ್ನೂ ಎಸೆದರು.

ಪೊಲೀಸರ ನಿರ್ಲಕ್ಷವೇ ಘರ್ಷಣೆಗೆ ಕಾರಣ..
ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ ವೇಳೆ ಪೊಲೀಸರು ಸರಿಯಾದ ಬಂದೋಬಸ್ತ್ ಮಾಡಿಕೊಳ್ಳದ ಕಾರಣ ಸಂಘರ್ಷ, ಜಟಾಪಟಿ ಉಂಟಾಗಿದೆ. ಕಚೇರಿ ಬಳಿ ಬ್ಯಾರಿಕೇಡ್ ನಿರ್ಮಿಸಿ ಬಂದೋ ಬಸ್ತ್ ಮಾಡಿರದ ಕಾರಣ ಗಲಾಟೆ ನಡೆದಿದೆ ಎನ್ನಲಾಗಿದೆ. ಎರಡು ಡಿಎ ಆರ್ ವ್ಯಾನ್ ಗಳನ್ನು ನಿಯೋಜಿಸಿದ್ದರೂ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿಗೆ ನುಗ್ಗುವ ವಿಷಯವನ್ನ ಗುಪ್ತಚರ ಇಲಾಖೆ ರವಾನಿಸಿತ್ತು.
Stole petled at bus demanding arrest of Eshwarappa in Shivamogga, tight security briefed up.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm