ಬ್ರೇಕಿಂಗ್ ನ್ಯೂಸ್
13-04-22 09:30 pm HK Desk news ಕರ್ನಾಟಕ
ಶಿವಮೊಗ್ಗ, ಎ.13: ಬಿಜೆಪಿ ಕಚೇರಿಯಲ್ಲಿ ಸಚಿವ ಈಶ್ವರಪ್ಪ ಸುದ್ದಿಗೋಷ್ಟಿ ನಡೆಸುತ್ತಿದ್ದಾಗಲೇ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದೇ ವೇಳೆ ಬಿಜೆಪಿ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು ಪೊಲೀಸ್ ಬಸ್ಸಿಗೆ ಕಲ್ಲು ತೂರಾಟವೂ ನಡೆದಿದೆ.
ಎರಡೂ ಕಡೆಯಲ್ಲಿ ಗುಂಪು ಸೇರಿ ಘೋಷಣೆ, ಧಿಕ್ಕಾರದ ಕೂಗು ಕೇಳಿಬಂತು. ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಬಂಧಿಸಿದ ಪೊಲೀಸ್ ಬಸ್ಸಿಗೆ ಕಲ್ಲು ತೂರಲಾಗಿದೆ.
ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಮತ್ತು ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿದರೆ ಯುವ ಕಾಂಗ್ರೆಸ್ ಕಾರ್ಯಕರ್ತರು ಭ್ರಷ್ಟ ಈಶ್ವರಪ್ಪನವರಿಗೆ ದಿಕ್ಕಾರ ಎಂದು ಘೋಷಣೆ ಕೂಗಿದರು. ಈ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ತಡೆದು ವ್ಯಾನ್ ನಲ್ಲಿ ಕೂರಿಸಿದರು. ಬಿಜೆಪಿ ಕಡೆಯವರು ಕೇಸರಿ ಶಾಲನ್ನ ರುಮಾಲು ರೀತಿ ಸುತ್ತಿ ಘೋಷಣೆ ಕೂಗಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸ್ ವ್ಯಾನ್ ಗೆ ಕಲ್ಲು ತೂರಿದರಲ್ಲದೆ, ಚಪ್ಪಲಿಯನ್ನೂ ಎಸೆದರು.

ಪೊಲೀಸರ ನಿರ್ಲಕ್ಷವೇ ಘರ್ಷಣೆಗೆ ಕಾರಣ..
ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ ವೇಳೆ ಪೊಲೀಸರು ಸರಿಯಾದ ಬಂದೋಬಸ್ತ್ ಮಾಡಿಕೊಳ್ಳದ ಕಾರಣ ಸಂಘರ್ಷ, ಜಟಾಪಟಿ ಉಂಟಾಗಿದೆ. ಕಚೇರಿ ಬಳಿ ಬ್ಯಾರಿಕೇಡ್ ನಿರ್ಮಿಸಿ ಬಂದೋ ಬಸ್ತ್ ಮಾಡಿರದ ಕಾರಣ ಗಲಾಟೆ ನಡೆದಿದೆ ಎನ್ನಲಾಗಿದೆ. ಎರಡು ಡಿಎ ಆರ್ ವ್ಯಾನ್ ಗಳನ್ನು ನಿಯೋಜಿಸಿದ್ದರೂ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿಗೆ ನುಗ್ಗುವ ವಿಷಯವನ್ನ ಗುಪ್ತಚರ ಇಲಾಖೆ ರವಾನಿಸಿತ್ತು.
Stole petled at bus demanding arrest of Eshwarappa in Shivamogga, tight security briefed up.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am