ಬ್ರೇಕಿಂಗ್ ನ್ಯೂಸ್
13-04-22 09:30 pm HK Desk news ಕರ್ನಾಟಕ
ಶಿವಮೊಗ್ಗ, ಎ.13: ಬಿಜೆಪಿ ಕಚೇರಿಯಲ್ಲಿ ಸಚಿವ ಈಶ್ವರಪ್ಪ ಸುದ್ದಿಗೋಷ್ಟಿ ನಡೆಸುತ್ತಿದ್ದಾಗಲೇ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದೇ ವೇಳೆ ಬಿಜೆಪಿ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು ಪೊಲೀಸ್ ಬಸ್ಸಿಗೆ ಕಲ್ಲು ತೂರಾಟವೂ ನಡೆದಿದೆ.
ಎರಡೂ ಕಡೆಯಲ್ಲಿ ಗುಂಪು ಸೇರಿ ಘೋಷಣೆ, ಧಿಕ್ಕಾರದ ಕೂಗು ಕೇಳಿಬಂತು. ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಬಂಧಿಸಿದ ಪೊಲೀಸ್ ಬಸ್ಸಿಗೆ ಕಲ್ಲು ತೂರಲಾಗಿದೆ.
ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಮತ್ತು ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿದರೆ ಯುವ ಕಾಂಗ್ರೆಸ್ ಕಾರ್ಯಕರ್ತರು ಭ್ರಷ್ಟ ಈಶ್ವರಪ್ಪನವರಿಗೆ ದಿಕ್ಕಾರ ಎಂದು ಘೋಷಣೆ ಕೂಗಿದರು. ಈ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ತಡೆದು ವ್ಯಾನ್ ನಲ್ಲಿ ಕೂರಿಸಿದರು. ಬಿಜೆಪಿ ಕಡೆಯವರು ಕೇಸರಿ ಶಾಲನ್ನ ರುಮಾಲು ರೀತಿ ಸುತ್ತಿ ಘೋಷಣೆ ಕೂಗಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸ್ ವ್ಯಾನ್ ಗೆ ಕಲ್ಲು ತೂರಿದರಲ್ಲದೆ, ಚಪ್ಪಲಿಯನ್ನೂ ಎಸೆದರು.

ಪೊಲೀಸರ ನಿರ್ಲಕ್ಷವೇ ಘರ್ಷಣೆಗೆ ಕಾರಣ..
ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ ವೇಳೆ ಪೊಲೀಸರು ಸರಿಯಾದ ಬಂದೋಬಸ್ತ್ ಮಾಡಿಕೊಳ್ಳದ ಕಾರಣ ಸಂಘರ್ಷ, ಜಟಾಪಟಿ ಉಂಟಾಗಿದೆ. ಕಚೇರಿ ಬಳಿ ಬ್ಯಾರಿಕೇಡ್ ನಿರ್ಮಿಸಿ ಬಂದೋ ಬಸ್ತ್ ಮಾಡಿರದ ಕಾರಣ ಗಲಾಟೆ ನಡೆದಿದೆ ಎನ್ನಲಾಗಿದೆ. ಎರಡು ಡಿಎ ಆರ್ ವ್ಯಾನ್ ಗಳನ್ನು ನಿಯೋಜಿಸಿದ್ದರೂ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿಗೆ ನುಗ್ಗುವ ವಿಷಯವನ್ನ ಗುಪ್ತಚರ ಇಲಾಖೆ ರವಾನಿಸಿತ್ತು.
Stole petled at bus demanding arrest of Eshwarappa in Shivamogga, tight security briefed up.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am