ಬ್ರೇಕಿಂಗ್ ನ್ಯೂಸ್
13-04-22 09:30 pm HK Desk news ಕರ್ನಾಟಕ
ಶಿವಮೊಗ್ಗ, ಎ.13: ಬಿಜೆಪಿ ಕಚೇರಿಯಲ್ಲಿ ಸಚಿವ ಈಶ್ವರಪ್ಪ ಸುದ್ದಿಗೋಷ್ಟಿ ನಡೆಸುತ್ತಿದ್ದಾಗಲೇ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದೇ ವೇಳೆ ಬಿಜೆಪಿ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು ಪೊಲೀಸ್ ಬಸ್ಸಿಗೆ ಕಲ್ಲು ತೂರಾಟವೂ ನಡೆದಿದೆ.
ಎರಡೂ ಕಡೆಯಲ್ಲಿ ಗುಂಪು ಸೇರಿ ಘೋಷಣೆ, ಧಿಕ್ಕಾರದ ಕೂಗು ಕೇಳಿಬಂತು. ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಬಂಧಿಸಿದ ಪೊಲೀಸ್ ಬಸ್ಸಿಗೆ ಕಲ್ಲು ತೂರಲಾಗಿದೆ.
ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಮತ್ತು ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿದರೆ ಯುವ ಕಾಂಗ್ರೆಸ್ ಕಾರ್ಯಕರ್ತರು ಭ್ರಷ್ಟ ಈಶ್ವರಪ್ಪನವರಿಗೆ ದಿಕ್ಕಾರ ಎಂದು ಘೋಷಣೆ ಕೂಗಿದರು. ಈ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ತಡೆದು ವ್ಯಾನ್ ನಲ್ಲಿ ಕೂರಿಸಿದರು. ಬಿಜೆಪಿ ಕಡೆಯವರು ಕೇಸರಿ ಶಾಲನ್ನ ರುಮಾಲು ರೀತಿ ಸುತ್ತಿ ಘೋಷಣೆ ಕೂಗಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸ್ ವ್ಯಾನ್ ಗೆ ಕಲ್ಲು ತೂರಿದರಲ್ಲದೆ, ಚಪ್ಪಲಿಯನ್ನೂ ಎಸೆದರು.

ಪೊಲೀಸರ ನಿರ್ಲಕ್ಷವೇ ಘರ್ಷಣೆಗೆ ಕಾರಣ..
ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ ವೇಳೆ ಪೊಲೀಸರು ಸರಿಯಾದ ಬಂದೋಬಸ್ತ್ ಮಾಡಿಕೊಳ್ಳದ ಕಾರಣ ಸಂಘರ್ಷ, ಜಟಾಪಟಿ ಉಂಟಾಗಿದೆ. ಕಚೇರಿ ಬಳಿ ಬ್ಯಾರಿಕೇಡ್ ನಿರ್ಮಿಸಿ ಬಂದೋ ಬಸ್ತ್ ಮಾಡಿರದ ಕಾರಣ ಗಲಾಟೆ ನಡೆದಿದೆ ಎನ್ನಲಾಗಿದೆ. ಎರಡು ಡಿಎ ಆರ್ ವ್ಯಾನ್ ಗಳನ್ನು ನಿಯೋಜಿಸಿದ್ದರೂ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿಗೆ ನುಗ್ಗುವ ವಿಷಯವನ್ನ ಗುಪ್ತಚರ ಇಲಾಖೆ ರವಾನಿಸಿತ್ತು.
Stole petled at bus demanding arrest of Eshwarappa in Shivamogga, tight security briefed up.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm