ಬ್ರೇಕಿಂಗ್ ನ್ಯೂಸ್
13-04-22 09:30 pm HK Desk news ಕರ್ನಾಟಕ
ಶಿವಮೊಗ್ಗ, ಎ.13: ಬಿಜೆಪಿ ಕಚೇರಿಯಲ್ಲಿ ಸಚಿವ ಈಶ್ವರಪ್ಪ ಸುದ್ದಿಗೋಷ್ಟಿ ನಡೆಸುತ್ತಿದ್ದಾಗಲೇ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದೇ ವೇಳೆ ಬಿಜೆಪಿ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು ಪೊಲೀಸ್ ಬಸ್ಸಿಗೆ ಕಲ್ಲು ತೂರಾಟವೂ ನಡೆದಿದೆ.
ಎರಡೂ ಕಡೆಯಲ್ಲಿ ಗುಂಪು ಸೇರಿ ಘೋಷಣೆ, ಧಿಕ್ಕಾರದ ಕೂಗು ಕೇಳಿಬಂತು. ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಬಂಧಿಸಿದ ಪೊಲೀಸ್ ಬಸ್ಸಿಗೆ ಕಲ್ಲು ತೂರಲಾಗಿದೆ.
ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಮತ್ತು ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿದರೆ ಯುವ ಕಾಂಗ್ರೆಸ್ ಕಾರ್ಯಕರ್ತರು ಭ್ರಷ್ಟ ಈಶ್ವರಪ್ಪನವರಿಗೆ ದಿಕ್ಕಾರ ಎಂದು ಘೋಷಣೆ ಕೂಗಿದರು. ಈ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ತಡೆದು ವ್ಯಾನ್ ನಲ್ಲಿ ಕೂರಿಸಿದರು. ಬಿಜೆಪಿ ಕಡೆಯವರು ಕೇಸರಿ ಶಾಲನ್ನ ರುಮಾಲು ರೀತಿ ಸುತ್ತಿ ಘೋಷಣೆ ಕೂಗಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸ್ ವ್ಯಾನ್ ಗೆ ಕಲ್ಲು ತೂರಿದರಲ್ಲದೆ, ಚಪ್ಪಲಿಯನ್ನೂ ಎಸೆದರು.

ಪೊಲೀಸರ ನಿರ್ಲಕ್ಷವೇ ಘರ್ಷಣೆಗೆ ಕಾರಣ..
ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ ವೇಳೆ ಪೊಲೀಸರು ಸರಿಯಾದ ಬಂದೋಬಸ್ತ್ ಮಾಡಿಕೊಳ್ಳದ ಕಾರಣ ಸಂಘರ್ಷ, ಜಟಾಪಟಿ ಉಂಟಾಗಿದೆ. ಕಚೇರಿ ಬಳಿ ಬ್ಯಾರಿಕೇಡ್ ನಿರ್ಮಿಸಿ ಬಂದೋ ಬಸ್ತ್ ಮಾಡಿರದ ಕಾರಣ ಗಲಾಟೆ ನಡೆದಿದೆ ಎನ್ನಲಾಗಿದೆ. ಎರಡು ಡಿಎ ಆರ್ ವ್ಯಾನ್ ಗಳನ್ನು ನಿಯೋಜಿಸಿದ್ದರೂ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿಗೆ ನುಗ್ಗುವ ವಿಷಯವನ್ನ ಗುಪ್ತಚರ ಇಲಾಖೆ ರವಾನಿಸಿತ್ತು.
Stole petled at bus demanding arrest of Eshwarappa in Shivamogga, tight security briefed up.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm