ಬ್ರೇಕಿಂಗ್ ನ್ಯೂಸ್
14-04-22 07:06 pm HK Desk news ಕರ್ನಾಟಕ
ಶಿವಮೊಗ್ಗ, ಏ 14: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಕೆ. ಎಸ್. ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಶಿವಮೊಗ್ಗದಲ್ಲಿ ಗುರುವಾರ ಸಂಜೆ ತುರ್ತು ಸುದ್ದಿಗೋಷ್ಠಿ ನಡೆಸಿದ ಕೆ. ಎಸ್. ಈಶ್ವರಪ್ಪ ರಾಜೀನಾಮೆ ತೀರ್ಮಾನ ಘೋಷಣೆ ಮಾಡಿದರು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಆರೋಪಿ ನಂಬರ್ 1.
ಬುಧವಾರ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದ ಈಶ್ವರಪ್ಪ ಗುರುವಾರ ರಾಜೀನಾಮೆ ಘೋಷಣೆ ಮಾಡಿದ್ದಾರೆ. "ಶುಕ್ರವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ" ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, "ನನ್ನನ್ನು ಬೆಳೆಸಿದ ಹಿರಿಯರು, ನಾಯಕರಿಗೆ ಇರುಸು ಮುರಿಸು ಆಗಬಾರದು ಎಂದು ರಾಜೀನಾಮೆ ನೀಡಿದ್ದೇನೆ" ಎಂದು ಹೇಳಿದರು.
"ಈ ಎಪಿಸೋಡ್ನಿಂದ ನಾನು ಮುಕ್ತವಾಗಿ ಹೊರಗೆ ಬರುತ್ತೀನಿ ಎಂಬ ಪೂರ್ಣ ವಿಶ್ವಾಸವಿದೆ. ನಂದು ಒಂದೇ ಒಂದು ಪರ್ಸೆಂಟ್ ತಪ್ಪಿದ್ದರೆ ಭಗವಂತ ಶಿಕ್ಷೆ ಕೊಡಲಿ" ಎಂದು ಈಶ್ವರಪ್ಪ ತಿಳಿಸಿದರು.
"ಈ ಬಗ್ಗೆ ತನಿಖೆ ಮಾಡಬೇಕು ಅಂತಾ ಮುಖ್ಯಮಂತ್ರಿಗಳಿಗೆ ಹೇಳಿದಾಗ ಸಂತೋಷದಿಂದ ತನಿಖೆ ಮಾಡಿಸುತ್ತೇನೆ ಎಂದರು. ನಮ್ಮ ಮನೆ ದೇವರು ಚೌಡೇಶ್ವರಿ ನಿರಪರಾಧಿಯಾಗಿ ಹೊರ ಬರುತ್ತೇನೆ" ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
Karnataka minister KS Eshwarappa, caught in a huge controversy following allegations of corruption and his alleged role in the suicide of a contractor, said he will step down from his post tomorrow evening. "Tomorrow I'm handing over the resignation letter to the Chief Minister. I thank you all for co-operation," he told reporters.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm