ಬ್ರೇಕಿಂಗ್ ನ್ಯೂಸ್
14-04-22 09:15 pm HK Desk news ಕರ್ನಾಟಕ
ತುಮಕೂರು, ಎ.14: ನಾನು ಸಚಿವ, ಶಾಸಕ, ಡಿಸಿಎಂ ಆಗಿದ್ದೇನೆ. ರಾಜ್ಯದಲ್ಲಿ ನಂಬರ್ ಟು ಪೊಸಿಶನ್ ಹೋಗಿದ್ದೇನೆ. ಆದ್ರೂ ನನನ್ನು ದೇವಸ್ಥಾನದೊಳಗೆ ಸೇರಿಸಲ್ಲ. ಹೀಗೆಂದು ಸಮಾಜದಲ್ಲಿ ಬೇರೂರಿರುವ ಜಾತಿ ವ್ಯವಸ್ಥೆಯ ಬಗ್ಗೆ ಬೇಜಾರು ಮಾತಾಡಿದ್ದಾರೆ, ಮಾಜಿ ಡಿಸಿಎಂ ಜಿ.ಪರಮೇಶ್ವರ್.
ಸ್ವಕ್ಷೇತ್ರ ಕೊರಟಗೆರೆಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಜಿ.ಪರಮೇಶ್ವರ್ ಈ ಹೇಳಿಕೆ ನೀಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಸಂದರೂ, ಜಾತಿ ವ್ಯವಸ್ಥೆಯನ್ನು ತೊಲಗಿಸಲು ಪಣ ತೊಟ್ಟು ಅಂಬೇಡ್ಕರ್ ಶ್ರೇಷ್ಠ ಸಂವಿಧಾನ ನೀಡಿದರೂ ನಮ್ಮಲ್ಲಿ ಸ್ಥಿತಿ ಬದಲಾಗಿಲ್ಲ. ನಾನು ದಲಿತ ಎಂಬ ಕಾರಣಕ್ಕೆ ದೇವಾಲಯದ ಒಳಗೆ ಬಿಟ್ಟುಕೊಳ್ಳುವುದಿಲ್ಲ ಎಂದು ಬಹಿರಂಗವಾಗಿಯೇ ಪರಮೇಶ್ವರ್ ಬೇಸರ ಹೊರಗೆ ಹಾಕಿದ್ದಾರೆ.
ನಾನು ಹಲವು ದೇಶಗಳನ್ನು ಸುತ್ತಾಡಿ ಬಂದಿದ್ದೇನೆ, ನಾನು ಶಾಸಕನಾಗಿದ್ದೇನೆ. ಎರಡು ಬಾರಿ ಸಚಿವನಾಗಿದ್ದೇನೆ, ರಾಜ್ಯದ ಅಧಿಕಾರ ಕೇಂದ್ರದಲ್ಲಿ ನಂಬರ್ ಟು ಆಗಿದ್ದೇನೆ. ಆದರೆ ನನಗೆ ದೇವಸ್ಥಾನಕ್ಕೆ ಸೇರಿಸಲ್ಲ. ನಾನು ದೇವಸ್ಥಾನಕ್ಕೆ ಹೋದ್ರೆ ಸ್ವಲ್ಪ ಸ್ವಲ್ಪ ಅಲ್ಲೇ ನಿಂತುಕೊಳ್ಳಿ ಎಂದು ಹೇಳಿ ಮಂಗಳಾರತಿ ತಟ್ಟೆ ತಂದು ಬಿಡ್ತಾರೆ. ನಾನು ಎಲ್ಲಿ ದೇವಾಲಯದೊಳಗೆ ಬಂದು ಬಿಡ್ತೀನೋ ಅಂತ ಹೀಗೆ ಮಾಡ್ತಾರೆ. ಇಂತಹ ಪರಿಸ್ಥಿತಿ ಈಗಲೂ ಸಮಾಜದಲ್ಲಿದೆ. ಅಂಬೇಡ್ಕರ್ ಹೆಸರಲ್ಲಿ ಜಯಂತಿ ಆಚರಣೆ ಮಾಡುತ್ತೇವೆ. ಆದರೆ ಜಾತಿ ವ್ಯವಸ್ಥೆಯ ತಾರತಮ್ಯ ಬದಲಾಗದ ಹೊರತು ಅಂಬೇಡ್ಕರ್ ಹೆಸರಲ್ಲಿ ಕಾರ್ಯಕ್ರಮ ಮಾಡಿ ಪ್ರಯೋಜನ ಇಲ್ಲ ಎಂದು ಕಾರ್ಯಕ್ರಮದ ವೇದಿಕೆ ಭಾಷಣದಲ್ಲಿ ಅಸಮಾಧಾನ ತೋಡಿಕೊಂಡಿದ್ದಾರೆ.
A minister, a legislator, a DCM and gone to the number two position in the state, And it is not included in the temple. Former DCM G.Parameshwar said that the caste system is rooted in the society.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am