ಬ್ರೇಕಿಂಗ್ ನ್ಯೂಸ್
15-04-22 06:50 pm HK Desk news ಕರ್ನಾಟಕ
ಮಂಡ್ಯ, ಎ.15 : ಕುಮಾರಸ್ವಾಮಿ ತಾವು ಹಾಳಾಗವುದಲ್ಲದೇ ಅವರನ್ನು ನಂಬಿದವರನ್ನೂ ಹಾಳು ಮಾಡುತ್ತಿದ್ದಾರೆ. ದಕ್ಷಿಣ ಕರ್ನಾಟಕಕ್ಕೆ ಕುಮಾರಸ್ವಾಮಿ ಅನ್ಯಾಯ ಮಾಡಿದ್ದಾರೆ. ಕುಮಾರಸ್ವಾಮಿಗೆ ರಾಜಕೀಯ ಮಾಡುವುದು ಬಿಟ್ಟರೆ ಬೇರೇನು ಗೊತ್ತಿಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಕುಮಾರಸ್ವಾಮಿ ತಮ್ಮನ್ನು ಬಿಟ್ಟು ಬೇರೆ ಯಾರನ್ನೂ ಸಿಎಂ ಮಾಡಲ್ಲ. ದಲಿತ ಸಿಎಂ ಮತ್ತೊಂದು ಎಂದು ಓಲೈಕೆ ರಾಜಕೀಯ ಮಾತಾಡುತ್ತಾರೆ. ಅವರಿಗೆ ತಮ್ಮ ಕುಟುಂಬ ಬಿಟ್ಟರೆ ಯಾರು ಕಾಣಲ್ಲ. ಜೆಡಿಎಸ್ ನಾಯಕರಿಗೆ ಕಾಣುವುದು ಕುಮಾರಸ್ವಾಮಿ ಮತ್ತು ಅವರ ಫ್ಯಾಮಿಲಿ ಅಷ್ಟೇ. ನಮ್ಮ ಪಕ್ಷದಲ್ಲಿ ಯಾರು ಬೇಕಾದರು ಸಿಎಂ ಆಗಬಹುದು.

ಕುಮಾರಸ್ವಾಮಿ ಚುನಾವಣೆ ಕಾರಣಕ್ಕೆ ನಾಟಕ ಆಡುತ್ತಿದ್ದಾರೆ. ಇವರ ನಾಟಕ ಹೊಸದು ಅಲ್ಲ. ಕುಮಾರಸ್ವಾಮಿ ಹುಟ್ಟಿದ್ದೇ ನಾಟಕದಲ್ಲಿ. ನಾಟಕ ಆಡಿಕೊಂಡೇ ಕಣ್ಣೀರು ಹಾಕೋದು, ನಾಟಕ ಮಾಡೋದು, ಜನರಿಗೆ ಮೋಸ ಮಾಡೋದು. ಜನರಿಗೆ ಮೋಸ ಮಾಡಿಕೊಂಡೇ ಹಿಂದಿನಿಂದಲೂ ಕುಮಾರಸ್ವಾಮಿ ಬಂದಿದ್ದಾರೆ.
ಜಲಧಾರೆ ಕಾರ್ಯಕ್ರಮವು ಸಹ ಒಂದು ರೀತಿಯ ನಾಟಕ. ರಾಮ ನಗರದಲ್ಲಿ ಲಿಫ್ಟ್ ಇರಿಗೇಶನ್ ತೊರಿಸಿಕೊಟ್ಟಿದ್ದು ಬಿಜೆಪಿ. ನಮಗೆ ಕುಮಾರಸ್ವಾಮಿ ಅವರ ಸಹವಾಸ ಬೇಡ ಸ್ವಾಮಿ. ನಾವು ಚುನಾವಣೆಯಲ್ಲಿ ಜೆಡಿಎಸ್ ಜೊತೆ ಸಂಬಂಧ ಮತ್ತು ಹೊಂದಾಣಿಕೆ ಇಟ್ಟುಕೊಳ್ಳಲ್ಲ. ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವಷ್ಟು ಪಾಪದ ಕೆಲಸ ಇನ್ನೊಂದಿಲ್ಲ.
ಜನ ತಿರಸ್ಕಾರ ಮಾಡಿರುವವರನ್ನ ನಾವು ತಿರಸ್ಕಾರ ಮಾಡುತ್ತೇವೆ. ನಾವು ಜೆಡಿಎಸ್ ಅನ್ನು ನಮ್ಮಿಂದ ಬಹಿಷ್ಕಾರ ಮಾಡುತ್ತೇವೆ ಎಂದು ಹೇಳಿದರು.
Kumaraswamy is ruining not only himself but those who believe in him. Kumaraswamy has done injustice to South Karnataka. Minister Kumaraswamy said that he does not know what to do with politics.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm