ಬ್ರೇಕಿಂಗ್ ನ್ಯೂಸ್
15-04-22 06:50 pm HK Desk news ಕರ್ನಾಟಕ
ಮಂಡ್ಯ, ಎ.15 : ಕುಮಾರಸ್ವಾಮಿ ತಾವು ಹಾಳಾಗವುದಲ್ಲದೇ ಅವರನ್ನು ನಂಬಿದವರನ್ನೂ ಹಾಳು ಮಾಡುತ್ತಿದ್ದಾರೆ. ದಕ್ಷಿಣ ಕರ್ನಾಟಕಕ್ಕೆ ಕುಮಾರಸ್ವಾಮಿ ಅನ್ಯಾಯ ಮಾಡಿದ್ದಾರೆ. ಕುಮಾರಸ್ವಾಮಿಗೆ ರಾಜಕೀಯ ಮಾಡುವುದು ಬಿಟ್ಟರೆ ಬೇರೇನು ಗೊತ್ತಿಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಕುಮಾರಸ್ವಾಮಿ ತಮ್ಮನ್ನು ಬಿಟ್ಟು ಬೇರೆ ಯಾರನ್ನೂ ಸಿಎಂ ಮಾಡಲ್ಲ. ದಲಿತ ಸಿಎಂ ಮತ್ತೊಂದು ಎಂದು ಓಲೈಕೆ ರಾಜಕೀಯ ಮಾತಾಡುತ್ತಾರೆ. ಅವರಿಗೆ ತಮ್ಮ ಕುಟುಂಬ ಬಿಟ್ಟರೆ ಯಾರು ಕಾಣಲ್ಲ. ಜೆಡಿಎಸ್ ನಾಯಕರಿಗೆ ಕಾಣುವುದು ಕುಮಾರಸ್ವಾಮಿ ಮತ್ತು ಅವರ ಫ್ಯಾಮಿಲಿ ಅಷ್ಟೇ. ನಮ್ಮ ಪಕ್ಷದಲ್ಲಿ ಯಾರು ಬೇಕಾದರು ಸಿಎಂ ಆಗಬಹುದು.
ಕುಮಾರಸ್ವಾಮಿ ಚುನಾವಣೆ ಕಾರಣಕ್ಕೆ ನಾಟಕ ಆಡುತ್ತಿದ್ದಾರೆ. ಇವರ ನಾಟಕ ಹೊಸದು ಅಲ್ಲ. ಕುಮಾರಸ್ವಾಮಿ ಹುಟ್ಟಿದ್ದೇ ನಾಟಕದಲ್ಲಿ. ನಾಟಕ ಆಡಿಕೊಂಡೇ ಕಣ್ಣೀರು ಹಾಕೋದು, ನಾಟಕ ಮಾಡೋದು, ಜನರಿಗೆ ಮೋಸ ಮಾಡೋದು. ಜನರಿಗೆ ಮೋಸ ಮಾಡಿಕೊಂಡೇ ಹಿಂದಿನಿಂದಲೂ ಕುಮಾರಸ್ವಾಮಿ ಬಂದಿದ್ದಾರೆ.
ಜಲಧಾರೆ ಕಾರ್ಯಕ್ರಮವು ಸಹ ಒಂದು ರೀತಿಯ ನಾಟಕ. ರಾಮ ನಗರದಲ್ಲಿ ಲಿಫ್ಟ್ ಇರಿಗೇಶನ್ ತೊರಿಸಿಕೊಟ್ಟಿದ್ದು ಬಿಜೆಪಿ. ನಮಗೆ ಕುಮಾರಸ್ವಾಮಿ ಅವರ ಸಹವಾಸ ಬೇಡ ಸ್ವಾಮಿ. ನಾವು ಚುನಾವಣೆಯಲ್ಲಿ ಜೆಡಿಎಸ್ ಜೊತೆ ಸಂಬಂಧ ಮತ್ತು ಹೊಂದಾಣಿಕೆ ಇಟ್ಟುಕೊಳ್ಳಲ್ಲ. ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವಷ್ಟು ಪಾಪದ ಕೆಲಸ ಇನ್ನೊಂದಿಲ್ಲ.
ಜನ ತಿರಸ್ಕಾರ ಮಾಡಿರುವವರನ್ನ ನಾವು ತಿರಸ್ಕಾರ ಮಾಡುತ್ತೇವೆ. ನಾವು ಜೆಡಿಎಸ್ ಅನ್ನು ನಮ್ಮಿಂದ ಬಹಿಷ್ಕಾರ ಮಾಡುತ್ತೇವೆ ಎಂದು ಹೇಳಿದರು.
Kumaraswamy is ruining not only himself but those who believe in him. Kumaraswamy has done injustice to South Karnataka. Minister Kumaraswamy said that he does not know what to do with politics.
29-04-24 06:34 pm
HK News Desk
Prajwal Revanna sex video, HD Kumaraswamy: ಪ್...
29-04-24 04:48 pm
Prajwal Revanna, Jds, Sex videos: ಮೊಮ್ಮಗನ ರಾಸ...
29-04-24 04:19 pm
Prajwal Revanna video case: ಪ್ರಜ್ವಲ್ ರೇವಣ್ಣ...
29-04-24 02:11 pm
BJP MP Sreenivasa Prasad passes away: ಚಾಮರಾಜನ...
29-04-24 11:33 am
29-04-24 12:33 pm
HK News Desk
ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ ಹೊಡೆದ ಪಿ...
29-04-24 12:09 pm
ನಾಯಿಮರಿ ನಾಪತ್ತೆ ; 12 ವರ್ಷದ ಬಾಲಕಿ ಆತ್ಮಹತ್ಯೆ
28-04-24 10:35 pm
Alejandra Rodríguez, Miss Universe Buenos Air...
28-04-24 10:51 am
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
29-04-24 11:05 am
Mangalore Correspondent
Contentful CEO Karthik Rau, Udupi: ಜಗತ್ತಿನ ಮು...
28-04-24 11:03 pm
ಕೇರಳದಲ್ಲಿ ಹಕ್ಕಿಜ್ವರ ಭೀತಿ ; ಕರ್ನಾಟಕದ ಗಡಿ ಜಿಲ್ಲ...
28-04-24 03:36 pm
Mangalore, Congress Mp candidate Padmaraj: ಕಾ...
27-04-24 11:06 pm
loksabha elections 2024, Mangalore: ದಕ್ಷಿಣ ಕನ...
27-04-24 09:43 pm
29-04-24 11:50 am
Bangalore Correspondent
Drugs case, Gujarat coast: ಬೋಟ್ ನಲ್ಲಿ ಸಿಕ್ತು...
28-04-24 09:46 pm
Bangalore crime, Instagram: ತಾಯಿಯ ಫೋಟೋ ಅಶ್ಲೀಲ...
28-04-24 05:22 pm
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm