ಬ್ರೇಕಿಂಗ್ ನ್ಯೂಸ್
15-04-22 06:50 pm HK Desk news ಕರ್ನಾಟಕ
ಮಂಡ್ಯ, ಎ.15 : ಕುಮಾರಸ್ವಾಮಿ ತಾವು ಹಾಳಾಗವುದಲ್ಲದೇ ಅವರನ್ನು ನಂಬಿದವರನ್ನೂ ಹಾಳು ಮಾಡುತ್ತಿದ್ದಾರೆ. ದಕ್ಷಿಣ ಕರ್ನಾಟಕಕ್ಕೆ ಕುಮಾರಸ್ವಾಮಿ ಅನ್ಯಾಯ ಮಾಡಿದ್ದಾರೆ. ಕುಮಾರಸ್ವಾಮಿಗೆ ರಾಜಕೀಯ ಮಾಡುವುದು ಬಿಟ್ಟರೆ ಬೇರೇನು ಗೊತ್ತಿಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಕುಮಾರಸ್ವಾಮಿ ತಮ್ಮನ್ನು ಬಿಟ್ಟು ಬೇರೆ ಯಾರನ್ನೂ ಸಿಎಂ ಮಾಡಲ್ಲ. ದಲಿತ ಸಿಎಂ ಮತ್ತೊಂದು ಎಂದು ಓಲೈಕೆ ರಾಜಕೀಯ ಮಾತಾಡುತ್ತಾರೆ. ಅವರಿಗೆ ತಮ್ಮ ಕುಟುಂಬ ಬಿಟ್ಟರೆ ಯಾರು ಕಾಣಲ್ಲ. ಜೆಡಿಎಸ್ ನಾಯಕರಿಗೆ ಕಾಣುವುದು ಕುಮಾರಸ್ವಾಮಿ ಮತ್ತು ಅವರ ಫ್ಯಾಮಿಲಿ ಅಷ್ಟೇ. ನಮ್ಮ ಪಕ್ಷದಲ್ಲಿ ಯಾರು ಬೇಕಾದರು ಸಿಎಂ ಆಗಬಹುದು.
ಕುಮಾರಸ್ವಾಮಿ ಚುನಾವಣೆ ಕಾರಣಕ್ಕೆ ನಾಟಕ ಆಡುತ್ತಿದ್ದಾರೆ. ಇವರ ನಾಟಕ ಹೊಸದು ಅಲ್ಲ. ಕುಮಾರಸ್ವಾಮಿ ಹುಟ್ಟಿದ್ದೇ ನಾಟಕದಲ್ಲಿ. ನಾಟಕ ಆಡಿಕೊಂಡೇ ಕಣ್ಣೀರು ಹಾಕೋದು, ನಾಟಕ ಮಾಡೋದು, ಜನರಿಗೆ ಮೋಸ ಮಾಡೋದು. ಜನರಿಗೆ ಮೋಸ ಮಾಡಿಕೊಂಡೇ ಹಿಂದಿನಿಂದಲೂ ಕುಮಾರಸ್ವಾಮಿ ಬಂದಿದ್ದಾರೆ.
ಜಲಧಾರೆ ಕಾರ್ಯಕ್ರಮವು ಸಹ ಒಂದು ರೀತಿಯ ನಾಟಕ. ರಾಮ ನಗರದಲ್ಲಿ ಲಿಫ್ಟ್ ಇರಿಗೇಶನ್ ತೊರಿಸಿಕೊಟ್ಟಿದ್ದು ಬಿಜೆಪಿ. ನಮಗೆ ಕುಮಾರಸ್ವಾಮಿ ಅವರ ಸಹವಾಸ ಬೇಡ ಸ್ವಾಮಿ. ನಾವು ಚುನಾವಣೆಯಲ್ಲಿ ಜೆಡಿಎಸ್ ಜೊತೆ ಸಂಬಂಧ ಮತ್ತು ಹೊಂದಾಣಿಕೆ ಇಟ್ಟುಕೊಳ್ಳಲ್ಲ. ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವಷ್ಟು ಪಾಪದ ಕೆಲಸ ಇನ್ನೊಂದಿಲ್ಲ.
ಜನ ತಿರಸ್ಕಾರ ಮಾಡಿರುವವರನ್ನ ನಾವು ತಿರಸ್ಕಾರ ಮಾಡುತ್ತೇವೆ. ನಾವು ಜೆಡಿಎಸ್ ಅನ್ನು ನಮ್ಮಿಂದ ಬಹಿಷ್ಕಾರ ಮಾಡುತ್ತೇವೆ ಎಂದು ಹೇಳಿದರು.
Kumaraswamy is ruining not only himself but those who believe in him. Kumaraswamy has done injustice to South Karnataka. Minister Kumaraswamy said that he does not know what to do with politics.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm