ಬ್ರೇಕಿಂಗ್ ನ್ಯೂಸ್
15-04-22 06:50 pm HK Desk news ಕರ್ನಾಟಕ
ಮಂಡ್ಯ, ಎ.15 : ಕುಮಾರಸ್ವಾಮಿ ತಾವು ಹಾಳಾಗವುದಲ್ಲದೇ ಅವರನ್ನು ನಂಬಿದವರನ್ನೂ ಹಾಳು ಮಾಡುತ್ತಿದ್ದಾರೆ. ದಕ್ಷಿಣ ಕರ್ನಾಟಕಕ್ಕೆ ಕುಮಾರಸ್ವಾಮಿ ಅನ್ಯಾಯ ಮಾಡಿದ್ದಾರೆ. ಕುಮಾರಸ್ವಾಮಿಗೆ ರಾಜಕೀಯ ಮಾಡುವುದು ಬಿಟ್ಟರೆ ಬೇರೇನು ಗೊತ್ತಿಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಕುಮಾರಸ್ವಾಮಿ ತಮ್ಮನ್ನು ಬಿಟ್ಟು ಬೇರೆ ಯಾರನ್ನೂ ಸಿಎಂ ಮಾಡಲ್ಲ. ದಲಿತ ಸಿಎಂ ಮತ್ತೊಂದು ಎಂದು ಓಲೈಕೆ ರಾಜಕೀಯ ಮಾತಾಡುತ್ತಾರೆ. ಅವರಿಗೆ ತಮ್ಮ ಕುಟುಂಬ ಬಿಟ್ಟರೆ ಯಾರು ಕಾಣಲ್ಲ. ಜೆಡಿಎಸ್ ನಾಯಕರಿಗೆ ಕಾಣುವುದು ಕುಮಾರಸ್ವಾಮಿ ಮತ್ತು ಅವರ ಫ್ಯಾಮಿಲಿ ಅಷ್ಟೇ. ನಮ್ಮ ಪಕ್ಷದಲ್ಲಿ ಯಾರು ಬೇಕಾದರು ಸಿಎಂ ಆಗಬಹುದು.

ಕುಮಾರಸ್ವಾಮಿ ಚುನಾವಣೆ ಕಾರಣಕ್ಕೆ ನಾಟಕ ಆಡುತ್ತಿದ್ದಾರೆ. ಇವರ ನಾಟಕ ಹೊಸದು ಅಲ್ಲ. ಕುಮಾರಸ್ವಾಮಿ ಹುಟ್ಟಿದ್ದೇ ನಾಟಕದಲ್ಲಿ. ನಾಟಕ ಆಡಿಕೊಂಡೇ ಕಣ್ಣೀರು ಹಾಕೋದು, ನಾಟಕ ಮಾಡೋದು, ಜನರಿಗೆ ಮೋಸ ಮಾಡೋದು. ಜನರಿಗೆ ಮೋಸ ಮಾಡಿಕೊಂಡೇ ಹಿಂದಿನಿಂದಲೂ ಕುಮಾರಸ್ವಾಮಿ ಬಂದಿದ್ದಾರೆ.
ಜಲಧಾರೆ ಕಾರ್ಯಕ್ರಮವು ಸಹ ಒಂದು ರೀತಿಯ ನಾಟಕ. ರಾಮ ನಗರದಲ್ಲಿ ಲಿಫ್ಟ್ ಇರಿಗೇಶನ್ ತೊರಿಸಿಕೊಟ್ಟಿದ್ದು ಬಿಜೆಪಿ. ನಮಗೆ ಕುಮಾರಸ್ವಾಮಿ ಅವರ ಸಹವಾಸ ಬೇಡ ಸ್ವಾಮಿ. ನಾವು ಚುನಾವಣೆಯಲ್ಲಿ ಜೆಡಿಎಸ್ ಜೊತೆ ಸಂಬಂಧ ಮತ್ತು ಹೊಂದಾಣಿಕೆ ಇಟ್ಟುಕೊಳ್ಳಲ್ಲ. ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವಷ್ಟು ಪಾಪದ ಕೆಲಸ ಇನ್ನೊಂದಿಲ್ಲ.
ಜನ ತಿರಸ್ಕಾರ ಮಾಡಿರುವವರನ್ನ ನಾವು ತಿರಸ್ಕಾರ ಮಾಡುತ್ತೇವೆ. ನಾವು ಜೆಡಿಎಸ್ ಅನ್ನು ನಮ್ಮಿಂದ ಬಹಿಷ್ಕಾರ ಮಾಡುತ್ತೇವೆ ಎಂದು ಹೇಳಿದರು.
Kumaraswamy is ruining not only himself but those who believe in him. Kumaraswamy has done injustice to South Karnataka. Minister Kumaraswamy said that he does not know what to do with politics.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm