ಬ್ರೇಕಿಂಗ್ ನ್ಯೂಸ್
15-04-22 06:50 pm HK Desk news ಕರ್ನಾಟಕ
ಮಂಡ್ಯ, ಎ.15 : ಕುಮಾರಸ್ವಾಮಿ ತಾವು ಹಾಳಾಗವುದಲ್ಲದೇ ಅವರನ್ನು ನಂಬಿದವರನ್ನೂ ಹಾಳು ಮಾಡುತ್ತಿದ್ದಾರೆ. ದಕ್ಷಿಣ ಕರ್ನಾಟಕಕ್ಕೆ ಕುಮಾರಸ್ವಾಮಿ ಅನ್ಯಾಯ ಮಾಡಿದ್ದಾರೆ. ಕುಮಾರಸ್ವಾಮಿಗೆ ರಾಜಕೀಯ ಮಾಡುವುದು ಬಿಟ್ಟರೆ ಬೇರೇನು ಗೊತ್ತಿಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಕುಮಾರಸ್ವಾಮಿ ತಮ್ಮನ್ನು ಬಿಟ್ಟು ಬೇರೆ ಯಾರನ್ನೂ ಸಿಎಂ ಮಾಡಲ್ಲ. ದಲಿತ ಸಿಎಂ ಮತ್ತೊಂದು ಎಂದು ಓಲೈಕೆ ರಾಜಕೀಯ ಮಾತಾಡುತ್ತಾರೆ. ಅವರಿಗೆ ತಮ್ಮ ಕುಟುಂಬ ಬಿಟ್ಟರೆ ಯಾರು ಕಾಣಲ್ಲ. ಜೆಡಿಎಸ್ ನಾಯಕರಿಗೆ ಕಾಣುವುದು ಕುಮಾರಸ್ವಾಮಿ ಮತ್ತು ಅವರ ಫ್ಯಾಮಿಲಿ ಅಷ್ಟೇ. ನಮ್ಮ ಪಕ್ಷದಲ್ಲಿ ಯಾರು ಬೇಕಾದರು ಸಿಎಂ ಆಗಬಹುದು.
ಕುಮಾರಸ್ವಾಮಿ ಚುನಾವಣೆ ಕಾರಣಕ್ಕೆ ನಾಟಕ ಆಡುತ್ತಿದ್ದಾರೆ. ಇವರ ನಾಟಕ ಹೊಸದು ಅಲ್ಲ. ಕುಮಾರಸ್ವಾಮಿ ಹುಟ್ಟಿದ್ದೇ ನಾಟಕದಲ್ಲಿ. ನಾಟಕ ಆಡಿಕೊಂಡೇ ಕಣ್ಣೀರು ಹಾಕೋದು, ನಾಟಕ ಮಾಡೋದು, ಜನರಿಗೆ ಮೋಸ ಮಾಡೋದು. ಜನರಿಗೆ ಮೋಸ ಮಾಡಿಕೊಂಡೇ ಹಿಂದಿನಿಂದಲೂ ಕುಮಾರಸ್ವಾಮಿ ಬಂದಿದ್ದಾರೆ.
ಜಲಧಾರೆ ಕಾರ್ಯಕ್ರಮವು ಸಹ ಒಂದು ರೀತಿಯ ನಾಟಕ. ರಾಮ ನಗರದಲ್ಲಿ ಲಿಫ್ಟ್ ಇರಿಗೇಶನ್ ತೊರಿಸಿಕೊಟ್ಟಿದ್ದು ಬಿಜೆಪಿ. ನಮಗೆ ಕುಮಾರಸ್ವಾಮಿ ಅವರ ಸಹವಾಸ ಬೇಡ ಸ್ವಾಮಿ. ನಾವು ಚುನಾವಣೆಯಲ್ಲಿ ಜೆಡಿಎಸ್ ಜೊತೆ ಸಂಬಂಧ ಮತ್ತು ಹೊಂದಾಣಿಕೆ ಇಟ್ಟುಕೊಳ್ಳಲ್ಲ. ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವಷ್ಟು ಪಾಪದ ಕೆಲಸ ಇನ್ನೊಂದಿಲ್ಲ.
ಜನ ತಿರಸ್ಕಾರ ಮಾಡಿರುವವರನ್ನ ನಾವು ತಿರಸ್ಕಾರ ಮಾಡುತ್ತೇವೆ. ನಾವು ಜೆಡಿಎಸ್ ಅನ್ನು ನಮ್ಮಿಂದ ಬಹಿಷ್ಕಾರ ಮಾಡುತ್ತೇವೆ ಎಂದು ಹೇಳಿದರು.
Kumaraswamy is ruining not only himself but those who believe in him. Kumaraswamy has done injustice to South Karnataka. Minister Kumaraswamy said that he does not know what to do with politics.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm