ಬ್ರೇಕಿಂಗ್ ನ್ಯೂಸ್
15-04-22 06:50 pm HK Desk news ಕರ್ನಾಟಕ
ಮಂಡ್ಯ, ಎ.15 : ಕುಮಾರಸ್ವಾಮಿ ತಾವು ಹಾಳಾಗವುದಲ್ಲದೇ ಅವರನ್ನು ನಂಬಿದವರನ್ನೂ ಹಾಳು ಮಾಡುತ್ತಿದ್ದಾರೆ. ದಕ್ಷಿಣ ಕರ್ನಾಟಕಕ್ಕೆ ಕುಮಾರಸ್ವಾಮಿ ಅನ್ಯಾಯ ಮಾಡಿದ್ದಾರೆ. ಕುಮಾರಸ್ವಾಮಿಗೆ ರಾಜಕೀಯ ಮಾಡುವುದು ಬಿಟ್ಟರೆ ಬೇರೇನು ಗೊತ್ತಿಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಕುಮಾರಸ್ವಾಮಿ ತಮ್ಮನ್ನು ಬಿಟ್ಟು ಬೇರೆ ಯಾರನ್ನೂ ಸಿಎಂ ಮಾಡಲ್ಲ. ದಲಿತ ಸಿಎಂ ಮತ್ತೊಂದು ಎಂದು ಓಲೈಕೆ ರಾಜಕೀಯ ಮಾತಾಡುತ್ತಾರೆ. ಅವರಿಗೆ ತಮ್ಮ ಕುಟುಂಬ ಬಿಟ್ಟರೆ ಯಾರು ಕಾಣಲ್ಲ. ಜೆಡಿಎಸ್ ನಾಯಕರಿಗೆ ಕಾಣುವುದು ಕುಮಾರಸ್ವಾಮಿ ಮತ್ತು ಅವರ ಫ್ಯಾಮಿಲಿ ಅಷ್ಟೇ. ನಮ್ಮ ಪಕ್ಷದಲ್ಲಿ ಯಾರು ಬೇಕಾದರು ಸಿಎಂ ಆಗಬಹುದು.

ಕುಮಾರಸ್ವಾಮಿ ಚುನಾವಣೆ ಕಾರಣಕ್ಕೆ ನಾಟಕ ಆಡುತ್ತಿದ್ದಾರೆ. ಇವರ ನಾಟಕ ಹೊಸದು ಅಲ್ಲ. ಕುಮಾರಸ್ವಾಮಿ ಹುಟ್ಟಿದ್ದೇ ನಾಟಕದಲ್ಲಿ. ನಾಟಕ ಆಡಿಕೊಂಡೇ ಕಣ್ಣೀರು ಹಾಕೋದು, ನಾಟಕ ಮಾಡೋದು, ಜನರಿಗೆ ಮೋಸ ಮಾಡೋದು. ಜನರಿಗೆ ಮೋಸ ಮಾಡಿಕೊಂಡೇ ಹಿಂದಿನಿಂದಲೂ ಕುಮಾರಸ್ವಾಮಿ ಬಂದಿದ್ದಾರೆ.
ಜಲಧಾರೆ ಕಾರ್ಯಕ್ರಮವು ಸಹ ಒಂದು ರೀತಿಯ ನಾಟಕ. ರಾಮ ನಗರದಲ್ಲಿ ಲಿಫ್ಟ್ ಇರಿಗೇಶನ್ ತೊರಿಸಿಕೊಟ್ಟಿದ್ದು ಬಿಜೆಪಿ. ನಮಗೆ ಕುಮಾರಸ್ವಾಮಿ ಅವರ ಸಹವಾಸ ಬೇಡ ಸ್ವಾಮಿ. ನಾವು ಚುನಾವಣೆಯಲ್ಲಿ ಜೆಡಿಎಸ್ ಜೊತೆ ಸಂಬಂಧ ಮತ್ತು ಹೊಂದಾಣಿಕೆ ಇಟ್ಟುಕೊಳ್ಳಲ್ಲ. ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವಷ್ಟು ಪಾಪದ ಕೆಲಸ ಇನ್ನೊಂದಿಲ್ಲ.
ಜನ ತಿರಸ್ಕಾರ ಮಾಡಿರುವವರನ್ನ ನಾವು ತಿರಸ್ಕಾರ ಮಾಡುತ್ತೇವೆ. ನಾವು ಜೆಡಿಎಸ್ ಅನ್ನು ನಮ್ಮಿಂದ ಬಹಿಷ್ಕಾರ ಮಾಡುತ್ತೇವೆ ಎಂದು ಹೇಳಿದರು.
Kumaraswamy is ruining not only himself but those who believe in him. Kumaraswamy has done injustice to South Karnataka. Minister Kumaraswamy said that he does not know what to do with politics.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm