ಬ್ರೇಕಿಂಗ್ ನ್ಯೂಸ್
15-04-22 06:50 pm HK Desk news ಕರ್ನಾಟಕ
ಮಂಡ್ಯ, ಎ.15 : ಕುಮಾರಸ್ವಾಮಿ ತಾವು ಹಾಳಾಗವುದಲ್ಲದೇ ಅವರನ್ನು ನಂಬಿದವರನ್ನೂ ಹಾಳು ಮಾಡುತ್ತಿದ್ದಾರೆ. ದಕ್ಷಿಣ ಕರ್ನಾಟಕಕ್ಕೆ ಕುಮಾರಸ್ವಾಮಿ ಅನ್ಯಾಯ ಮಾಡಿದ್ದಾರೆ. ಕುಮಾರಸ್ವಾಮಿಗೆ ರಾಜಕೀಯ ಮಾಡುವುದು ಬಿಟ್ಟರೆ ಬೇರೇನು ಗೊತ್ತಿಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಕುಮಾರಸ್ವಾಮಿ ತಮ್ಮನ್ನು ಬಿಟ್ಟು ಬೇರೆ ಯಾರನ್ನೂ ಸಿಎಂ ಮಾಡಲ್ಲ. ದಲಿತ ಸಿಎಂ ಮತ್ತೊಂದು ಎಂದು ಓಲೈಕೆ ರಾಜಕೀಯ ಮಾತಾಡುತ್ತಾರೆ. ಅವರಿಗೆ ತಮ್ಮ ಕುಟುಂಬ ಬಿಟ್ಟರೆ ಯಾರು ಕಾಣಲ್ಲ. ಜೆಡಿಎಸ್ ನಾಯಕರಿಗೆ ಕಾಣುವುದು ಕುಮಾರಸ್ವಾಮಿ ಮತ್ತು ಅವರ ಫ್ಯಾಮಿಲಿ ಅಷ್ಟೇ. ನಮ್ಮ ಪಕ್ಷದಲ್ಲಿ ಯಾರು ಬೇಕಾದರು ಸಿಎಂ ಆಗಬಹುದು.

ಕುಮಾರಸ್ವಾಮಿ ಚುನಾವಣೆ ಕಾರಣಕ್ಕೆ ನಾಟಕ ಆಡುತ್ತಿದ್ದಾರೆ. ಇವರ ನಾಟಕ ಹೊಸದು ಅಲ್ಲ. ಕುಮಾರಸ್ವಾಮಿ ಹುಟ್ಟಿದ್ದೇ ನಾಟಕದಲ್ಲಿ. ನಾಟಕ ಆಡಿಕೊಂಡೇ ಕಣ್ಣೀರು ಹಾಕೋದು, ನಾಟಕ ಮಾಡೋದು, ಜನರಿಗೆ ಮೋಸ ಮಾಡೋದು. ಜನರಿಗೆ ಮೋಸ ಮಾಡಿಕೊಂಡೇ ಹಿಂದಿನಿಂದಲೂ ಕುಮಾರಸ್ವಾಮಿ ಬಂದಿದ್ದಾರೆ.
ಜಲಧಾರೆ ಕಾರ್ಯಕ್ರಮವು ಸಹ ಒಂದು ರೀತಿಯ ನಾಟಕ. ರಾಮ ನಗರದಲ್ಲಿ ಲಿಫ್ಟ್ ಇರಿಗೇಶನ್ ತೊರಿಸಿಕೊಟ್ಟಿದ್ದು ಬಿಜೆಪಿ. ನಮಗೆ ಕುಮಾರಸ್ವಾಮಿ ಅವರ ಸಹವಾಸ ಬೇಡ ಸ್ವಾಮಿ. ನಾವು ಚುನಾವಣೆಯಲ್ಲಿ ಜೆಡಿಎಸ್ ಜೊತೆ ಸಂಬಂಧ ಮತ್ತು ಹೊಂದಾಣಿಕೆ ಇಟ್ಟುಕೊಳ್ಳಲ್ಲ. ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವಷ್ಟು ಪಾಪದ ಕೆಲಸ ಇನ್ನೊಂದಿಲ್ಲ.
ಜನ ತಿರಸ್ಕಾರ ಮಾಡಿರುವವರನ್ನ ನಾವು ತಿರಸ್ಕಾರ ಮಾಡುತ್ತೇವೆ. ನಾವು ಜೆಡಿಎಸ್ ಅನ್ನು ನಮ್ಮಿಂದ ಬಹಿಷ್ಕಾರ ಮಾಡುತ್ತೇವೆ ಎಂದು ಹೇಳಿದರು.
Kumaraswamy is ruining not only himself but those who believe in him. Kumaraswamy has done injustice to South Karnataka. Minister Kumaraswamy said that he does not know what to do with politics.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am