ಬ್ರೇಕಿಂಗ್ ನ್ಯೂಸ್
16-04-22 04:07 pm HK Desk news ಕರ್ನಾಟಕ
ಚಿಕ್ಕಮಗಳೂರು, ಎ.16 : ಉಡುಪಿ ಲಾಡ್ಜ್ ನಲ್ಲಿ ಈಶ್ವರಪ್ಪ ಹೆಸರೇಳಿ ಆತ್ಮಹತ್ಯೆ ಮಾಡಿಕೊಂಡಿರುವ ಬೆಳಗಾವಿ ಮೂಲದ ಸಂತೋಷ್ ಪಾಟೀಲ್, ಅದಕ್ಕೂ ಹಿಂದೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮೂರು ದಿನ ವಾಸ್ತವ್ಯ ಹೂಡಿದ್ದರು. ಕೈಮರ ಸಮೀಪದ ಖಾಸಗಿ ಹೋಂ ಸ್ಟೇನಲ್ಲಿ ವಾಸ್ತವ್ಯ ಮಾಡಿದ್ದು ಈಗ ಚರ್ಚೆಗೆ ಕಾರಣವಾಗಿದೆ.
ಇಬ್ಬರು ಸ್ನೇಹಿತರ ಜೊತೆ ಆಗಮಿಸಿದ್ದ ಸಂತೋಷ್ ಪಾಟೀಲ್, ಮೂರು ದಿನ ಖುಷಿ ಖುಷಿಯಾಗಿಯೇ ಕಳೆದಿದ್ದರು. ಎಪ್ರಿಲ್ 8, 9 ಮತ್ತು 10ರಂದು ಮೂರು ದಿನಗಳ ಕಾಲ ಹೋಂ ಸ್ಟೇನಲ್ಲಿ ಕಳೆದಿದ್ದ ಸಂತೋಷ್ ಅಲ್ಲಿಂದ ನಾರ್ಮಲ್ ಆಗಿಯೇ ಹಿಂತಿರುಗಿದ್ದರು. ಅಲ್ಲಿದ್ದಾಗ ಸ್ನೇಹಿತರ ಜೊತೆ ಡ್ಯಾನ್ಸ್ ಮಾಡಿಕೊಂಡು ಹ್ಯಾಪಿ ಆಗಿ ಇದ್ದರು. ವಾಪಸ್ ಹೋಗುವಾಗ ಹೋಂ ಸ್ಟೇನಲ್ಲಿದ್ದ ನಾಯಿಗಳಿಗೆ ಬಿಸ್ಕೆಟ್ ಹಾಕಿ ಹೋಗಿದ್ದರು ಎಂದು ಅಲ್ಲಿನ ಸಿಬಂದಿ ಹೇಳುತ್ತಾರೆ.
ಹೋಂ ಸ್ಟೇನಲ್ಲಿ ಸಂತೋಷವಾಗಿದ್ದುದಲ್ಲದೆ, ಕಾಫಿನಾಡಿನ ಸೌಂದರ್ಯಕ್ಕೂ ಮಾರು ಹೋಗಿದ್ದ ಸಂತೋಷ್ ದಿಢೀರ್ ಆಗಿ ಸಾವಿನ ಬಗ್ಗೆ ಚಿಂತನೆ ನಡೆಸಿದ್ದು ಸಂಶಯಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಉಡುಪಿ ಪೊಲೀಸರು ಚಿಕ್ಕಮಗಳೂರಿಗೆ ಬಂದಿದ್ದು ಹೋಮ್ ಸ್ಟೇನಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಹೋಂ ಸ್ಟೇಯಲ್ಲಿನ ಸಿಸಿಟಿವಿ ಡಿವಿಆರ್ ಅನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಅಲ್ಲಿನ ಸಿಬ್ಬಂದಿಗಳಿಂದ ಸಂತೋಷ್ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
Santosh Patil is a Belgaum based contractor. He had spent 3 days in Kikinamadu (Chikkamagaluru) before committing suicide in Udupi. Santosh Patil spent three days in the lap of nature with friends.Santosh Patil's Suicide Case has caused considerable commotion in Karnataka Politics. Minister Eshwarappa had accused the Commission of leasing work. Controversy has stirred up quite a bit of state politics. Minister Ishwarappa has resigned from his post after Santosh's suicide. Udupi police have now launched an investigation into the suicide case.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm