ಬ್ರೇಕಿಂಗ್ ನ್ಯೂಸ್
16-04-22 05:03 pm HK Desk news ಕರ್ನಾಟಕ
ಬೆಳಗಾವಿ, ಎ.16 : ಬಿಜೆಪಿಯಿಂದ ಮೊಟ್ಟಮೊದಲಿಗೆ ಹಲಾಲ್ ಆದ ವ್ಯಕ್ತಿ ಕೆ.ಎಸ್ ಈಶ್ವರಪ್ಪ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.
ಬಿಜೆಪಿಯವರು ಹಲಾಲ್ ಬಗ್ಗೆ ಬಹಳಷ್ಟು ಗುಲ್ಲು ಎಬ್ಬಿಸಿದರು. ಹಲಾಲ್ ಹೆಸರಲ್ಲಿ ಕೆಲವರಿಗೆ ಬಹಿಷ್ಕಾರ ಹಾಕಲು ಮುಂದಾದ್ರು. ಈಗ ಅವರಲ್ಲಿಯೇ ಹಲಾಲ್ ಆಗುತ್ತಿದ್ದಾರೆ. ಬಿಜೆಪಿಯಲ್ಲಿ ಹಲಾಲ್ ಆಗಲು ಇನ್ನೂ ಬಹಳಷ್ಟು ಜನರ ಸರದಿಯಲ್ಲಿದ್ದಾರೆ. ಹಲಾಲ್ ಅಂದರೆ ಬಲಿ ಕೊಡೋದು ಎಂದಲ್ಲವೇ ಎಂದು ಮರು ಪ್ರಶ್ನೆ ಹಾಕಿಕೊಂಡರು ಸತೀಶ್ ಜಾರಕಿಹೊಳಿ.
ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ರೂ. ಭ್ರಷ್ಟಾಚಾರ ಆಗಿದೆ. ಇನ್ನೂ ಅನೇಕ ಸಚಿವರು ಭ್ರಷ್ಟಾಚಾರಕ್ಕೆ ಬಲಿ ಆಗಲಿದ್ದಾರೆ. ಸರ್ಕಾರದಲ್ಲಿ ಶೇ.40 ಕಮಿಷನ್ ಕಾರಣಕ್ಕೆ ಈಗ ಬಲಿ ಬಿದ್ದಿದೆ. ಕೇವಲ ರಾಜೀನಾಮೆ ಅಲ್ಲ, ಬಂಧನ ಆಗೋ ವರೆಗೂ ಕಾಂಗ್ರೆಸ್ ಹೋರಾಟ ನಡೆಸಲಿದೆ. ಒಬ್ಬ ಗುತ್ತಿಗೆದಾರ ವ್ಯಕ್ತಿ ತನ್ನ ಸಾವಿಗೆ ಕೆ. ಎಸ್ ಈಶ್ವರಪ್ಪ ಕಾರಣ ಎಂದು ಹೇಳಿ ಸಾವು ಕಂಡಿದ್ದಾರೆ. ಇದಕ್ಕೆ ಬೆಲೆ ಇಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
KPCC president Satish Jarakihioli jokes that Ishwarappa was a halal person before he left the BJP.Speaking to the media, Ishwarappa was the first victim of Halal from the BJP. There are many more people turning to Halal. In the case of Kovid is thousands of crores of corruption. Many ministers will fall victim to corruption. There is a 40 per cent commission in the state government. Not just resigning, Eshwarappa made it clear that the struggle would continue till his arrest.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:39 am
HK News Staffer
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am