ಬ್ರೇಕಿಂಗ್ ನ್ಯೂಸ್
16-04-22 10:24 pm HK Desk news ಕರ್ನಾಟಕ
ಹೊಸಪೇಟೆ, ಎ.16 : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಗೆ ತೆರಳುತ್ತಿದ್ದಾಗ ಕಾರು ಅಪಘಾತ ಆಗಿದ್ದನ್ನು ಕಂಡು ತಮ್ಮ ಸರಕಾರಿ ವಾಹನವನ್ನು ಗಾಯಾಳುಗಳಿಗೆ ಬಿಟ್ಟುಕೊಟ್ಟು ತಾನು ಬೈಕ್ನಲ್ಲಿ ತೆರಳಿ ಸುದ್ದಿಯಾಗಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಿಣಿಯಲ್ಲಿ ಭಾಗವಹಿಸಲು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ,
ಹೊಸಪೇಟೆ ಹೊರವಲಯದಲ್ಲಿ ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿತ್ತು. ಗಾಯಗೊಂಡಿದ್ದ ಸವಾರರ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವೆ, ತಮ್ಮ ವಾಹನದಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದರು.

ರಾಜ್ಯ ಕಾರ್ಯಕಾರಣಿ ಸಭೆ ನಡೆಯುವ ಜಾಗಕ್ಕೆ ಅಲ್ಲಿಂದ ಐದು ಕಿಮೀ ದೂರ ಇದ್ದುದರಿಂದ ಶೋಭಾ ಕರಂದ್ಲಾಜೆ ಕಾರ್ಯಕರ್ತರೊಬ್ಬರ ಬೈಕಿನಲ್ಲಿ ಕುಳಿತು ಪ್ರಯಾಣಿಸಿದ್ದಾರೆ. ಸ್ಥಳದಲ್ಲಿದ್ದ ಬೈಕ್ ಸವಾರನ ಜೊತೆಗೆ ಹಿಂಬದಿಯಲ್ಲಿ ಕುಳಿತು ಬಿಜೆಪಿ ಕಾರ್ಯಕಾರಿಣಿ ಸಭೆ ತಲುಪಿದ್ದು ಸಚಿವರ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
The Central Minister Shobha Karandlaje is going to have a car accident when the BJP efficiator walked to the BJP efficiency meeting in the Hidepace and gave his government vehicle into the bike.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm