ಬ್ರೇಕಿಂಗ್ ನ್ಯೂಸ್
18-04-22 01:30 pm Bengaluru Correspondent ಕರ್ನಾಟಕ
ಬೆಂಗಳೂರು, ಎ.18 : ಹುಬ್ಬಳ್ಳಿ ಗಲಾಟೆ ಸಂಬಂಧಿಸಿ ಎಲ್ಲರನ್ನೂ ಅರೆಸ್ಟ್ ಮಾಡಿದ್ದೇವೆ, ಜೊತೆಗೆ ತನಿಖೆಯಾಗುತ್ತಿದೆ. ಇದರ ಹಿಂದೆ ಯಾರು ಇದ್ದಾರೆ, ಯಾವ ನಾಯಕರು ಇದ್ದಾರೆ. ಎಲ್ಲದರ ಬಗ್ಗೆ ತನಿಖೆಯಾಗಿ ಯಾರು ತಪ್ಪಿತಸ್ಥರಿದ್ದಾರೆ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪಿಎಸ್ಐ ನೇಮಕಾತಿ ಅಕ್ರಮದ ಬಗ್ಗೆ ಕೇಳಿದ ಪ್ರಶ್ನೆಗೆ, ಪಿಎಸ್ಐ ನೇಮಕಾತಿ ವಿಚಾರದಲ್ಲಿ ಹಲವಾರು ಕಂಪ್ಲೇಂಟ್ ಬಂತು. ಆರೋಪ ಬಂದ ತಕ್ಷಣ ಗೃಹ ಸಚಿವರು ಸಿಐಡಿಗೆ ಕೊಟ್ಟಿದ್ದಾರೆ. ನಾವೇ ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಸಿಐಡಿಗೆ ಕೊಟ್ಟಿದ್ದೇವೆ. ಯಾರೇ ಇರಲಿ, ಯಾವ ಸೆಂಟರ್ ನಲ್ಲಿ ಪರೀಕ್ಷೆ ನಡೆದು ಪರೀಕ್ಷೆ ನಂತರ ಸುಪರ್ವೈಸರ್ ಲೆವಲ್ ನಲ್ಲಿ ಪ್ರಾಬ್ಲಂ ಆಗಿದ್ದರೆ ಸಮಗ್ರವಾಗಿ ತನಿಖೆ ಮಾಡಲು ಆದೇಶ ಕೊಟ್ಟಿದ್ದೇನೆ.
ಬೇರೆ ಸರ್ಕಾರದ ಇರುತ್ತಿದ್ದರೆ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದರು. ನಮ್ಮ ಗಮನಕ್ಕೆ ಬಂದ ತಕ್ಷಣ ಸಿಐಡಿಗೆ ಕೊಟ್ಟಿದ್ದೇವೆ. ಸಿಐಡಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ. ಯಾರೇ ತಪಿತಸ್ಥರಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಹೇಳಿದರು. ಮತ್ತೆ ಪರೀಕ್ಷೆ ಮಾಡಿ ಎಂಬ ಒತ್ತಾಯದ ಬಗ್ಗೆ ಕೇಳಿದ್ದಕ್ಕೆ ಸಿಐಡಿ ವರದಿ ಬಳಿಕ ಅದರ ವರದಿ ಆಧರಿಸಿ ಮುಂದೇನು ಮಾಡಬೇಕೆಂದು ನಿರ್ಧರಿಸುತ್ತೇವೆ ಎಂದರು.
ಸಂಪುಟ ಪುನಾರಚನೆ ಕುರಿತ ಪ್ರಶ್ನೆಗೆ, ನಡ್ಡಾ ಹೇಳಿದ್ದಾರೆ, ದೆಹಲಿಗೆ ಹೋದ ನಂತರ ಸಭೆ ಮಾಡಿ ತಿಳಿಸುತ್ತೇವೆ. ಆಮೇಲೆ ನೀವು ಬನ್ನಿ ಎಂದು ಹೇಳಿದ್ದಾರೆ. ಸಂಪುಟ ಪುನಾರಚನೆಯೋ ಅಥವಾ ವಿಸ್ತರಣೆಯೋ ಅನ್ನೋ ಪ್ರಶ್ನೆಗೆ ಎಲ್ಲವೂ ದೆಹಲಿಯಲ್ಲಿ ತೀರ್ಮಾನವಾಗುತ್ತೆ ಎಂದು ಹೇಳಿದರು ಸಿಎಂ.
In a clear message to elements aiming to foment trouble in the state, Karnataka Chief Minister Basavaraj Bommai warned that no one should dare to take law into their hands. Reacting to the communal tension that erupted in Hubbali on Saturday night, the chief minister said that the state government would not tolerate it. Bommai was speaking to media persons on Sunday ahead of the BJP State Executive meeting here.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm