ಬ್ರೇಕಿಂಗ್ ನ್ಯೂಸ್
18-04-22 01:45 pm Bengaluru Correspondent ಕರ್ನಾಟಕ
ಬೆಂಗಳೂರು, ಎ.18 : ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಪತ್ರಿಭಟನೆ ನೆಪದಲ್ಲಿ ಸಿಎಂ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಏಪ್ರೀಲ್ 14 ರಂದು ರಾಜ್ಯ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸೇರಿದಂತೆ ರಾಜ್ಯದ ನಾಯಕರು ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಎ ವನ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎ ಟು, ರಣದೀಪ್ ಸಿಂಗ್ ಸುರ್ಜೆವಾಲ್ ಆರೋಪಿ ನಂಬರ್ ಮೂರು ಎಂದು ತೋರಿಸಲಾಗಿದೆ. ಒಟ್ಟು 36 ಮಂದಿ ಕಾಂಗ್ರೆಸ್ ನಾಯಕರ ವಿರುದ್ದ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಅನುಮತಿ ಇಲ್ಲದೆ, ಅಕ್ರಮ ಕೂಟ ಸೇರಿ, ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆಂದು ಪತ್ರಿಭಟನೆ ನಡೆಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಹೊರಿಸಲಾಗಿದೆ. ರೇಸ್ ಕೋರ್ಸ್ ರಸ್ತೆಯನ್ನು ಬ್ಲಾಕ್ ಮಾಡಿ ಪತ್ರಿಭಟನೆ ಮಾಡಲಾಗಿತ್ತು. ಹೈಗ್ರೌಂಡ್ ಠಾಣೆಯಲ್ಲಿ IPC 143 ಮತ್ತು 341 ಅಡಿಯಲ್ಲಿ FIR ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
High grounds police have lodged an FIR against Congress leaders seeking to besiege the CM's residence.Former minister K.S. On April 14, Congress leaders staged a protest against Ishwarappa. The chief minister had tried to besiege the residence. Opposition leader Siddaramaiah, KPCC president A total of 36 FIRs have been lodged against Shivakumar and Ranieep Singh Surjewala.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am