ಬ್ರೇಕಿಂಗ್ ನ್ಯೂಸ್
18-04-22 02:48 pm HK Desk news ಕರ್ನಾಟಕ
ಬಾಗಲಕೋಟ, ಎ.18 : ರಾಜ್ಯ ಸರಕಾರದ ಭ್ರಷ್ಟಾಚಾರ ಎಲ್ಲಿ ಮುಟ್ಟಿದೆ ಎಂದರೆ, ಮಠಗಳಿಗೆ ಕೊಡುವ ಅನುದಾನದಲ್ಲೂ ಶೇ.30 ಕಮಿಷನ್ ಕೊಟ್ಟರೆ ಮಾತ್ರ ಅನುದಾನ ಎನ್ನುವ ಸ್ಥಿತಿ ಬಂದಿದೆ ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ ಸ್ವಾಮೀಜಿ ಗಂಭೀರ ಆರೋ ಮಾಡಿದ್ದಾರೆ.
ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಂಗಡಿ ಗ್ರಾಮದಲ್ಲಿ ಸ್ವಾಮೀಜಿ ಈ ಮಾತು ಆಡಿದ್ದಾರೆ. ಎಸ್.ಆರ್ ಪಾಟೀಲ ನೇತೃತ್ವದಲ್ಲಿ ನಡೆದ ಟ್ರಾಕ್ಟರ್ ರ್ಯಾಲಿ ಸಮಾರೋಪದಲ್ಲಿ ಸ್ವಾಮೀಜಿ ಮಾತನಾಡಿದ್ದಾರೆ.
ಮಠಗಳಿಗೆ ಸಿಗುವ ಅನುದಾನದಲ್ಲಿಯೂ 30 ಪರ್ಸೆಂಟ್ ಕೊಟ್ಟರೆ ಮಾತ್ರ ಕಟ್ಟಡದ ಕಾಮಗಾರಿ ಶುರು ಆಗ್ತದೆ. ಈ ಪರ್ಸೆಂಟ್ ಕೊಡದೇ ಇದ್ದರೆ ಕಟ್ಟಡದ ಕೆಲಸ ಆಗಲ್ಲ. ಈ ಬಗ್ಗೆ ಅಧಿಕಾರಿಗಳೇ ಬಂದು ಹೇಳ್ತಾರೆ. ಎಲ್ಲಿಗೆ ಬಂತಲ್ಲ ಭ್ರಷ್ಟಾಚಾರ ಎಂದು ರಾಜ್ಯದ ಸ್ಥಿತಿಗತಿ ಬಗ್ಗೆ ಲೇವಡಿ ರೂಪದಲ್ಲಿ ಅಲವತ್ತುಕೊಂಡಿದ್ದಾರೆ.
Dingaleshwar swamiji alleges against BJP government says without 30 percent commission no grants for temple.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am