ಬ್ರೇಕಿಂಗ್ ನ್ಯೂಸ್
18-04-22 02:48 pm HK Desk news ಕರ್ನಾಟಕ
ಬಾಗಲಕೋಟ, ಎ.18 : ರಾಜ್ಯ ಸರಕಾರದ ಭ್ರಷ್ಟಾಚಾರ ಎಲ್ಲಿ ಮುಟ್ಟಿದೆ ಎಂದರೆ, ಮಠಗಳಿಗೆ ಕೊಡುವ ಅನುದಾನದಲ್ಲೂ ಶೇ.30 ಕಮಿಷನ್ ಕೊಟ್ಟರೆ ಮಾತ್ರ ಅನುದಾನ ಎನ್ನುವ ಸ್ಥಿತಿ ಬಂದಿದೆ ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ ಸ್ವಾಮೀಜಿ ಗಂಭೀರ ಆರೋ ಮಾಡಿದ್ದಾರೆ.
ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಂಗಡಿ ಗ್ರಾಮದಲ್ಲಿ ಸ್ವಾಮೀಜಿ ಈ ಮಾತು ಆಡಿದ್ದಾರೆ. ಎಸ್.ಆರ್ ಪಾಟೀಲ ನೇತೃತ್ವದಲ್ಲಿ ನಡೆದ ಟ್ರಾಕ್ಟರ್ ರ್ಯಾಲಿ ಸಮಾರೋಪದಲ್ಲಿ ಸ್ವಾಮೀಜಿ ಮಾತನಾಡಿದ್ದಾರೆ.
ಮಠಗಳಿಗೆ ಸಿಗುವ ಅನುದಾನದಲ್ಲಿಯೂ 30 ಪರ್ಸೆಂಟ್ ಕೊಟ್ಟರೆ ಮಾತ್ರ ಕಟ್ಟಡದ ಕಾಮಗಾರಿ ಶುರು ಆಗ್ತದೆ. ಈ ಪರ್ಸೆಂಟ್ ಕೊಡದೇ ಇದ್ದರೆ ಕಟ್ಟಡದ ಕೆಲಸ ಆಗಲ್ಲ. ಈ ಬಗ್ಗೆ ಅಧಿಕಾರಿಗಳೇ ಬಂದು ಹೇಳ್ತಾರೆ. ಎಲ್ಲಿಗೆ ಬಂತಲ್ಲ ಭ್ರಷ್ಟಾಚಾರ ಎಂದು ರಾಜ್ಯದ ಸ್ಥಿತಿಗತಿ ಬಗ್ಗೆ ಲೇವಡಿ ರೂಪದಲ್ಲಿ ಅಲವತ್ತುಕೊಂಡಿದ್ದಾರೆ.
Dingaleshwar swamiji alleges against BJP government says without 30 percent commission no grants for temple.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 02:16 pm
HK News Desk
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
04-08-25 04:48 pm
VK Mangalore
Dharmasthala Skeleton Mystery: ಧರ್ಮಸ್ಥಳ ಅಸ್ತಿ...
04-08-25 01:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಆರನೇ ಪಾಯ...
04-08-25 01:24 pm
MCC Bank Inaugurates 20th Branch in Byndoor,...
04-08-25 12:40 pm
New Witness, Dharmasthala Case, Jayan: ನನ್ನ ಕ...
02-08-25 10:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm