ಬ್ರೇಕಿಂಗ್ ನ್ಯೂಸ್
18-04-22 02:48 pm HK Desk news ಕರ್ನಾಟಕ
ಬಾಗಲಕೋಟ, ಎ.18 : ರಾಜ್ಯ ಸರಕಾರದ ಭ್ರಷ್ಟಾಚಾರ ಎಲ್ಲಿ ಮುಟ್ಟಿದೆ ಎಂದರೆ, ಮಠಗಳಿಗೆ ಕೊಡುವ ಅನುದಾನದಲ್ಲೂ ಶೇ.30 ಕಮಿಷನ್ ಕೊಟ್ಟರೆ ಮಾತ್ರ ಅನುದಾನ ಎನ್ನುವ ಸ್ಥಿತಿ ಬಂದಿದೆ ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ ಸ್ವಾಮೀಜಿ ಗಂಭೀರ ಆರೋ ಮಾಡಿದ್ದಾರೆ.
ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಂಗಡಿ ಗ್ರಾಮದಲ್ಲಿ ಸ್ವಾಮೀಜಿ ಈ ಮಾತು ಆಡಿದ್ದಾರೆ. ಎಸ್.ಆರ್ ಪಾಟೀಲ ನೇತೃತ್ವದಲ್ಲಿ ನಡೆದ ಟ್ರಾಕ್ಟರ್ ರ್ಯಾಲಿ ಸಮಾರೋಪದಲ್ಲಿ ಸ್ವಾಮೀಜಿ ಮಾತನಾಡಿದ್ದಾರೆ.
ಮಠಗಳಿಗೆ ಸಿಗುವ ಅನುದಾನದಲ್ಲಿಯೂ 30 ಪರ್ಸೆಂಟ್ ಕೊಟ್ಟರೆ ಮಾತ್ರ ಕಟ್ಟಡದ ಕಾಮಗಾರಿ ಶುರು ಆಗ್ತದೆ. ಈ ಪರ್ಸೆಂಟ್ ಕೊಡದೇ ಇದ್ದರೆ ಕಟ್ಟಡದ ಕೆಲಸ ಆಗಲ್ಲ. ಈ ಬಗ್ಗೆ ಅಧಿಕಾರಿಗಳೇ ಬಂದು ಹೇಳ್ತಾರೆ. ಎಲ್ಲಿಗೆ ಬಂತಲ್ಲ ಭ್ರಷ್ಟಾಚಾರ ಎಂದು ರಾಜ್ಯದ ಸ್ಥಿತಿಗತಿ ಬಗ್ಗೆ ಲೇವಡಿ ರೂಪದಲ್ಲಿ ಅಲವತ್ತುಕೊಂಡಿದ್ದಾರೆ.
Dingaleshwar swamiji alleges against BJP government says without 30 percent commission no grants for temple.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm