ಬ್ರೇಕಿಂಗ್ ನ್ಯೂಸ್
18-04-22 05:14 pm Bengaluru Correspondent ಕರ್ನಾಟಕ
ಬೆಂಗಳೂರು, ಎ.18 : ಹುಬ್ಬಳ್ಳಿ ಗಲಾಟೆ ಸಂಬಂಧಿಸಿ ಎಲ್ಲರನ್ನೂ ಅರೆಸ್ಟ್ ಮಾಡಿದ್ದೇವೆ, ಜೊತೆಗೆ ತನಿಖೆಯಾಗುತ್ತಿದೆ. ಇದರ ಹಿಂದೆ ಯಾರು ಇದ್ದಾರೆ, ಯಾವ ನಾಯಕರು ಇದ್ದಾರೆ. ಎಲ್ಲದರ ಬಗ್ಗೆ ತನಿಖೆಯಾಗಿ ಯಾರು ತಪ್ಪಿತಸ್ಥರಿದ್ದಾರೆ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪಿಎಸ್ಐ ನೇಮಕಾತಿ ಅಕ್ರಮದ ಬಗ್ಗೆ ಕೇಳಿದ ಪ್ರಶ್ನೆಗೆ, ಪಿಎಸ್ಐ ನೇಮಕಾತಿ ವಿಚಾರದಲ್ಲಿ ಹಲವಾರು ಕಂಪ್ಲೇಂಟ್ ಬಂತು. ಆರೋಪ ಬಂದ ತಕ್ಷಣ ಗೃಹ ಸಚಿವರು ಸಿಐಡಿಗೆ ಕೊಟ್ಟಿದ್ದಾರೆ. ನಾವೇ ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಸಿಐಡಿಗೆ ಕೊಟ್ಟಿದ್ದೇವೆ. ಯಾರೇ ಇರಲಿ, ಯಾವ ಸೆಂಟರ್ ನಲ್ಲಿ ಪರೀಕ್ಷೆ ನಡೆದು ಪರೀಕ್ಷೆ ನಂತರ ಸುಪರ್ವೈಸರ್ ಲೆವಲ್ ನಲ್ಲಿ ಪ್ರಾಬ್ಲಂ ಆಗಿದ್ದರೆ ಸಮಗ್ರವಾಗಿ ತನಿಖೆ ಮಾಡಲು ಆದೇಶ ಕೊಟ್ಟಿದ್ದೇನೆ.

ಬೇರೆ ಸರ್ಕಾರದ ಇರುತ್ತಿದ್ದರೆ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದರು. ನಮ್ಮ ಗಮನಕ್ಕೆ ಬಂದ ತಕ್ಷಣ ಸಿಐಡಿಗೆ ಕೊಟ್ಟಿದ್ದೇವೆ. ಸಿಐಡಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ. ಯಾರೇ ತಪಿತಸ್ಥರಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಹೇಳಿದರು. ಮತ್ತೆ ಪರೀಕ್ಷೆ ಮಾಡಿ ಎಂಬ ಒತ್ತಾಯದ ಬಗ್ಗೆ ಕೇಳಿದ್ದಕ್ಕೆ ಸಿಐಡಿ ವರದಿ ಬಳಿಕ ಅದರ ವರದಿ ಆಧರಿಸಿ ಮುಂದೇನು ಮಾಡಬೇಕೆಂದು ನಿರ್ಧರಿಸುತ್ತೇವೆ ಎಂದರು.
ಸಂಪುಟ ಪುನಾರಚನೆ ಕುರಿತ ಪ್ರಶ್ನೆಗೆ, ನಡ್ಡಾ ಹೇಳಿದ್ದಾರೆ, ದೆಹಲಿಗೆ ಹೋದ ನಂತರ ಸಭೆ ಮಾಡಿ ತಿಳಿಸುತ್ತೇವೆ. ಆಮೇಲೆ ನೀವು ಬನ್ನಿ ಎಂದು ಹೇಳಿದ್ದಾರೆ. ಸಂಪುಟ ಪುನಾರಚನೆಯೋ ಅಥವಾ ವಿಸ್ತರಣೆಯೋ ಅನ್ನೋ ಪ್ರಶ್ನೆಗೆ ಎಲ್ಲವೂ ದೆಹಲಿಯಲ್ಲಿ ತೀರ್ಮಾನವಾಗುತ್ತೆ ಎಂದು ಹೇಳಿದರು ಸಿಎಂ.
cm basavaraja bommi said proper legal action has been taken against the culprits for the riots and violence in Hubli . Speaking at the RT Nagar residence in Bangalore on Monday, he said many people have already been arrested.hubli has been arrested in connection with the riots. The case is being investigated. Who is behind the riot? Investigating what heroes are. Prosecutors will be prosecuted as an investigation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am