ಬ್ರೇಕಿಂಗ್ ನ್ಯೂಸ್
18-04-22 05:14 pm Bengaluru Correspondent ಕರ್ನಾಟಕ
ಬೆಂಗಳೂರು, ಎ.18 : ಹುಬ್ಬಳ್ಳಿ ಗಲಾಟೆ ಸಂಬಂಧಿಸಿ ಎಲ್ಲರನ್ನೂ ಅರೆಸ್ಟ್ ಮಾಡಿದ್ದೇವೆ, ಜೊತೆಗೆ ತನಿಖೆಯಾಗುತ್ತಿದೆ. ಇದರ ಹಿಂದೆ ಯಾರು ಇದ್ದಾರೆ, ಯಾವ ನಾಯಕರು ಇದ್ದಾರೆ. ಎಲ್ಲದರ ಬಗ್ಗೆ ತನಿಖೆಯಾಗಿ ಯಾರು ತಪ್ಪಿತಸ್ಥರಿದ್ದಾರೆ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪಿಎಸ್ಐ ನೇಮಕಾತಿ ಅಕ್ರಮದ ಬಗ್ಗೆ ಕೇಳಿದ ಪ್ರಶ್ನೆಗೆ, ಪಿಎಸ್ಐ ನೇಮಕಾತಿ ವಿಚಾರದಲ್ಲಿ ಹಲವಾರು ಕಂಪ್ಲೇಂಟ್ ಬಂತು. ಆರೋಪ ಬಂದ ತಕ್ಷಣ ಗೃಹ ಸಚಿವರು ಸಿಐಡಿಗೆ ಕೊಟ್ಟಿದ್ದಾರೆ. ನಾವೇ ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಸಿಐಡಿಗೆ ಕೊಟ್ಟಿದ್ದೇವೆ. ಯಾರೇ ಇರಲಿ, ಯಾವ ಸೆಂಟರ್ ನಲ್ಲಿ ಪರೀಕ್ಷೆ ನಡೆದು ಪರೀಕ್ಷೆ ನಂತರ ಸುಪರ್ವೈಸರ್ ಲೆವಲ್ ನಲ್ಲಿ ಪ್ರಾಬ್ಲಂ ಆಗಿದ್ದರೆ ಸಮಗ್ರವಾಗಿ ತನಿಖೆ ಮಾಡಲು ಆದೇಶ ಕೊಟ್ಟಿದ್ದೇನೆ.
ಬೇರೆ ಸರ್ಕಾರದ ಇರುತ್ತಿದ್ದರೆ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದರು. ನಮ್ಮ ಗಮನಕ್ಕೆ ಬಂದ ತಕ್ಷಣ ಸಿಐಡಿಗೆ ಕೊಟ್ಟಿದ್ದೇವೆ. ಸಿಐಡಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ. ಯಾರೇ ತಪಿತಸ್ಥರಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಹೇಳಿದರು. ಮತ್ತೆ ಪರೀಕ್ಷೆ ಮಾಡಿ ಎಂಬ ಒತ್ತಾಯದ ಬಗ್ಗೆ ಕೇಳಿದ್ದಕ್ಕೆ ಸಿಐಡಿ ವರದಿ ಬಳಿಕ ಅದರ ವರದಿ ಆಧರಿಸಿ ಮುಂದೇನು ಮಾಡಬೇಕೆಂದು ನಿರ್ಧರಿಸುತ್ತೇವೆ ಎಂದರು.
ಸಂಪುಟ ಪುನಾರಚನೆ ಕುರಿತ ಪ್ರಶ್ನೆಗೆ, ನಡ್ಡಾ ಹೇಳಿದ್ದಾರೆ, ದೆಹಲಿಗೆ ಹೋದ ನಂತರ ಸಭೆ ಮಾಡಿ ತಿಳಿಸುತ್ತೇವೆ. ಆಮೇಲೆ ನೀವು ಬನ್ನಿ ಎಂದು ಹೇಳಿದ್ದಾರೆ. ಸಂಪುಟ ಪುನಾರಚನೆಯೋ ಅಥವಾ ವಿಸ್ತರಣೆಯೋ ಅನ್ನೋ ಪ್ರಶ್ನೆಗೆ ಎಲ್ಲವೂ ದೆಹಲಿಯಲ್ಲಿ ತೀರ್ಮಾನವಾಗುತ್ತೆ ಎಂದು ಹೇಳಿದರು ಸಿಎಂ.
cm basavaraja bommi said proper legal action has been taken against the culprits for the riots and violence in Hubli . Speaking at the RT Nagar residence in Bangalore on Monday, he said many people have already been arrested.hubli has been arrested in connection with the riots. The case is being investigated. Who is behind the riot? Investigating what heroes are. Prosecutors will be prosecuted as an investigation.
15-07-25 12:27 pm
Bangalore Correspondent
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm