ಬ್ರೇಕಿಂಗ್ ನ್ಯೂಸ್
18-04-22 10:30 pm HK Desk news ಕರ್ನಾಟಕ
ಸುಳ್ಯ, ಎ.18 : ಅನಿಯಮಿತ ವಿದ್ಯುತ್ ಕಡಿತ ಆಗುತ್ತಿದ್ದ ಬಗ್ಗೆ ಕಳೆದ ಬಾರಿ ಸಿದ್ದರಾಮಯ್ಯ ಸರಕಾರದಲ್ಲಿ ಇಂಧನ ಸಚಿವರಾಗಿದ್ದ ಡಿಕೆ ಶಿವಕುಮಾರ್ ಅವರಿಗೆ ಫೋನಾಯಿಸಿ ಬೈದಿದ್ದ ಆರೋಪದಲ್ಲಿ ಪ್ರಕರಣ ಎದುರಿಸುತ್ತಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಕೃಷಿಕರೊಬ್ಬರಿಗೆ ನ್ಯಾಯಾಲಯ ಜೈಲು ಶಿಕ್ಷೆ ನೀಡಿದೆ.
ಬೆಳ್ಳಾರೆಯ ಸಾಯಿ ಗಿರಿಧರ್ ರೈ ಶಿಕ್ಷೆಗೊಳಗಾದವರು. 2016 ರ ಫೆ.28ರಂದು ಸಚಿವ ಡಿಕೆಶಿಗೆ ಫೋನ್ ಮಾಡಿ ಬೈದಿದ್ದ ಬಗ್ಗೆ ಸುಳ್ಯದ ಮೆಸ್ಕಾಂ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದರು. ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ, ಸರಕಾರಿ ಕರ್ತವ್ಯಕ್ಕೆ ಅಡ್ಡಿ ಸೇರಿ ನಾಲ್ಕು ಆರೋಪಗಳಡಿ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆದು ಹಲವರನ್ನು ಸಾಕ್ಷಿಗಳನ್ನಾಗಿಸಿ ಕೋರ್ಟಿಗೆ ಸಾಕ್ಷ್ಯ ಹೇಳಲು ಕರೆಸಲಾಗಿತ್ತು. ಸಚಿವರಾಗಿದ್ದ , ಹಾಲಿ ಕೆಪಿಸಿಸಿ ಅಧ್ಯಕ್ಷನಾಗಿರುವ ಡಿಕೆಶಿ ಅವರನ್ನೂ ಸಾಕ್ಷ್ಯ ಹೇಳಲು ಬರುವಂತೆ ಸಮನ್ಸ್ ನೀಡಲಾಗಿತ್ತು.
ಮತ್ತೆ ಮತ್ತೆ ಸಮನ್ಸ್ ಕೊಟ್ಟ ಬಳಿಕ 2021ರ ಅಕ್ಟೋಬರ್ 5ರಂದು ಡಿಕೆಶಿ ಸುಳ್ಯದ ನ್ಯಾಯಾಲಯಕ್ಕೆ ಬಂದು ಸಾಕ್ಷಿ ಹೇಳಿ ಹೋಗಿದ್ದರು. ವಿಚಾರಣೆ ಪೂರ್ತಿಗೊಳಿಸಿದ ಸುಳ್ಯದ ಹಿರಿಯ ಸಿವಿಲ್ ಕೋರ್ಟ್ ಇಂದು ಶಿಕ್ಷೆ ಪ್ರಮಾಣ ಘೋಷಣೆ ಮಾಡಿದೆ. ನಾಲ್ಕು ಅಪರಾಧಗಳು ಸಾಬೀತು ಆಗಿದ್ದರಿಂದ ಒಟ್ಟು ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, 5 ಸಾವಿರ ದಂಡ ವಿಧಿಸಲಾಗಿದೆ. ದಂಡ ತೆರಲು ತಪ್ಪಿದಲ್ಲಿ ಒಂದು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕು.
Sullia Man from Ballary sentenced to two years jail for conflict with DK Shivakumar.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm