ಬ್ರೇಕಿಂಗ್ ನ್ಯೂಸ್
19-04-22 11:41 am HK Desk news ಕರ್ನಾಟಕ
ವಿಜಯಪುರ, ಎ.19 : ಕರ್ನಾಟಕದಲ್ಲಿ ಸದ್ಯದ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬಲ್ಲ ಸ್ಟ್ರಾಂಗ್ ಹೋಮ್ ಮಿನಿಸ್ಟರ್ ಅವಶ್ಯಕತೆಯಿದೆ. ಅದಕ್ಕಾಗಿ ಪತ್ರಿಕೆಗಳಲ್ಲಿ ಜಾಹೀರಾತು ಕೊಡಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದ್ದಾರೆ.
ಹುಬ್ಬಳ್ಳಿ ಗಲಭೆ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ತರಾಟೆಗೆ ತೆಗೆದುಕೊಂಡ ಯತ್ನಾಳ್, ಕರ್ನಾಟಕದಲ್ಲಿ ಗೃಹ ಸಚಿವರ ಹುದ್ದೆ ಖಾಲಿ ಇದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಬೇಕು. ರಾಜ್ಯದಲ್ಲಿನ ಇತ್ತೀಚಿನ ಗಲಭೆಗಳ ಬಗ್ಗೆ ಹಾಲಿ ಗೃಹ ಸಚಿವರಿಗೆ ಸಾಫ್ಟ್ ಕಾರ್ನರ್ ಇದ್ದಂತಿದೆ. ಅವರ ಕಾರ್ಯ ನಿರ್ವಹಣೆಯೇ ಇದನ್ನು ತೋರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಹದಗೆಟ್ಟ ಸ್ಥಳಗಳಲ್ಲಿ ಹಿಂಸಾಚಾರ ನಡೆಯುತ್ತಿದೆ. ಹೀಗಾಗಿ, ರಾಜ್ಯಕ್ಕೆ ಬಲಿಷ್ಠ ಗೃಹ ಸಚಿವರ ಅವಶ್ಯಕತೆ ಇದೆ ಎಂದು ಯತ್ನಾಳ್ ಹೇಳಿದರು. ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಯತ್ನಾಳ್, 'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಾಲಿ ಇರುವ ಸ್ಥಾನಗಳನ್ನು ಆದಷ್ಟು ಬೇಗ ಭರ್ತಿ ಮಾಡುವುದಾಗಿ ಹೇಳಿದ್ದಾರೆ. ಇತ್ತೀಚೆಗೆ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲೂ ಈ ಬಗ್ಗೆ ಚರ್ಚೆ ನಡೆದಿದೆ.
ಏಪ್ರಿಲ್ ಕೊನೆಯ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಡುವ ಬಗ್ಗೆ ಯಾವುದೇ ಮಾಹಿತಿ ನನಗೆ ತಿಳಿದಿಲ್ಲ ಎಂದು ಯತ್ನಾಳ್ ಹೇಳಿದರು.
Mubarakshi riot background should be a house search operation, said MLA Basanagouda Patil Yatnal. Speaking in Vijayapura, he said that some forces are working on the riots. "Before going to the parade, you should do a search on the house and the shop.Also, the Home Minister should leave the scrutiny. Only action should be done. It should not be just storytelling.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 05:25 pm
Mangalore Correspondent
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm