ಬ್ರೇಕಿಂಗ್ ನ್ಯೂಸ್
19-04-22 07:55 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.19: ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ. ಇದೇ ವೇಳೆ, ಗಲಭೆ ಪ್ರಕರಣದಲ್ಲಿ ಬಂಧಿತರ ಬಿಡುಗಡೆಗಾಗಿ ಮತ್ತೊಂದು ಹೋರಾಟಕ್ಕೆ ತಯಾರಿ ನಡೆಸಿರುವ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಕೈದಿಗಳನ್ನು ರಾತ್ರೋರಾತ್ರಿ ಕಲಬುರಗಿ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಗುಪ್ತಚರ ಮಾಹಿತಿಯಿಂದ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು ಬಂಧಿತರ ಬಿಡುಗಡೆಗೆ ಆಗ್ರಹಿಸಿ ಕೆಲವು ಸಂಘಟನೆಗಳು ಹೋರಾಟಕ್ಕೆ ಮುಂದಾಗಿರುವ ಮಾಹಿತಿಗಳಿವೆ. ಹೀಗಾಗಿ ಏಕಾಏಕಿ ಆರೋಪಿಗಳನ್ನು ಕಲಬುರಗಿಯ ಕೇಂದ್ರಿಯ ಕಾರಾಗೃಹಕ್ಕೆ ರವಾನೆ ಮಾಡಲಾಗಿದೆ ಎನ್ನಲಾಗಿದೆ. ಹುಬ್ಬಳ್ಳಿಯಿಂದ ನವಲಗುಂದ ಮಾರ್ಗವಾಗಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಆರೋಪಿಗಳನ್ನು ರವಾನಿಸಲಾಯಿತು.

ಸುಮಾರು 88 ಜನರನ್ನು ಕಲಬುರಗಿ ಜೈಲಿಗೆ ಕಳುಹಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಿಂದ ಆರೋಪಿಗಳನ್ನ ಸ್ಥಳಾಂತರಿಸಲಾಗಿದ್ದು, ಬಂಧಿತರೆಲ್ಲರಿಗೂ ಹುಬ್ಬಳ್ಳಿಯ 4ನೇ ಜೆಎಮ್ಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು ಪೊಲೀಸರು ಮತ್ತೆ 14 ಆರೋಪಿಗಳನ್ನು ಕೋರ್ಟ್ಗೆ ಹಾಜರು ಪಡಿಸಲಿದ್ದಾರೆ.
ಇದೇ ವೇಳೆ, ಪೊಲೀಸ್ ವಾಹನದ ಮೇಲೆ ಹತ್ತಿದ್ದ ಮೌಲ್ವಿಯ ಪತ್ತೆಗೆ ಕಾರ್ಯಾಚರಣೆ ನಡೆದಿದೆ. ಅಲ್ಲದೆ, ಗಲಭೆಯಲ್ಲಿ ಹೊರಗಿನವರು ಭಾಗಿಯಾಗಿದ್ದಾರೆ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಅಲ್ತಾಫ್ ಅಳ್ಳೂರ ಮಾಹಿತಿ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
The Karnataka Police have launched a hunt for a Maulvi for delivering hate speech and instigating a mob to indulge in large-scale violence after an objectionable post appeared on social media, police said on Tuesday.Maulvi Waseem went missing after finding out that the police are after him.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm