ಬ್ರೇಕಿಂಗ್ ನ್ಯೂಸ್
20-04-22 09:25 pm HK Desk news ಕರ್ನಾಟಕ
ಮಡಿಕೇರಿ, ಎ.20: ಮದುವೆ ಮುಗಿಸಿ ಹಿಂದೆ ತೆರಳುತ್ತಿದ್ದಾಗ ಬೊಲೆರೋ ವಾಹನ ಮರಕ್ಕೆ ಡಿಕ್ಕಿಯಾಗಿ ಆರು ಮಂದಿ ಸಾವನ್ನಪ್ಪಿದ ಘಟನೆ ಮೈಸೂರು - ಕೊಡಗು ಹೆದ್ದಾರಿ ಹುಣಸೂರು ಬಳಿ ನಡೆದಿದೆ.
ಮೃತರು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಪಾಲಿಬೆಟ್ಟ ಮೂಲದವರಾಗಿದ್ದು ಸಂಬಂಧಿಕರ ಮದುವೆಗಾಗಿ ಮೈಸೂರಿಗೆ ಬಂದಿದ್ದರು. ಮದುವೆ ಮುಗಿಸಿ ವಾಪಸ್ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ಮರಕ್ಕೆ ಡಿಕ್ಕಿ ಹೊಡೆದಿದೆ.

ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನಿಬ್ಬರು ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ. ರಾಜೇಶ್, ಅನಿಲ್, ಸಂತೋಷ್, ವಿನುತ್, ದಯಾನಂದ್, ಬಾಬು ಮೃತರು.
ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಹುಣಸೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಡಿಕ್ಕಿಯಾದ ರಭಸಕ್ಕೆ ಬೊಲೆರೋ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಹುಣಸೂರಿನಿಂದ ಪಾಲಿಬೆಟ್ಟ ಕಡೆಗೆ ತೆರಳುತ್ತಿದ್ದಾಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅರಸು ಕಲ್ಲಹಳ್ಳಿ ಬಳಿ ಅವಘಡ ನಡೆದಿದೆ.
6 people were killed when a Bolero vehicle crashed into a tree near Kalpetta in Taluk on Wednesday .The deceased are Anil, Santosh, Vinut, Rajesh, Dayananda and Babu of Palibetta village of Virajpet Taluk in Kodagu district.The accident occurred when he was returning from Hunsur on his way back from a wedding ceremony, police said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm