ಬ್ರೇಕಿಂಗ್ ನ್ಯೂಸ್
21-04-22 11:03 am Bengaluru Correspondent ಕರ್ನಾಟಕ
ಬೆಂಗಳೂರು, ಎ.21: ರಾಜ್ಯದ ಕರಾವಳಿಯ ಜನಪದ ಕ್ರೀಡೆ, ಐತಿಹಾಸಿಕ ಹಿನ್ನೆಲೆಯಿರುವ ಕಂಬಳ ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹೊಸತಾಗಿ ಕಂಬಳ ಅಸೋಸಿಯೇಷನ್ ರಚಿಸಲು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಮಾರ್ಚ್ ತಿಂಗಳಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹಾಗೂ ಇತರ ಸದಸ್ಯರು ಈ ವಿಷಯ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಸಭಾಪತಿ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು. ಕಂಬಳ ಕ್ರೀಡೆಯನ್ನು ಹೆಚ್ಚು ಸಂಘಟಿತವಾಗಿ ಮತ್ತು ಪರಿಣಾಮಕಾರಿಯಾಗಿ ಆಯೋಜಿಸಲು ರಾಜ್ಯ ಮಟ್ಟದ ಕಂಬಳ ಅಸೋಸಿಯೇಷನ್ ರಚಿಸಬೇಕು. ಇದಕ್ಕೆ ಕ್ರೀಡಾ ಇಲಾಖೆಯ ಅನುಮೋದನೆ, ರಾಜ್ಯ ಸರಕಾರದಿಂದ ಅನುದಾನ ಪಡೆಯಬೇಕು. ಬಳಿಕ ಎಲ್ಲ ಜಿಲ್ಲಾ ಮತ್ತು ಸ್ಥಳೀಯ ಕಂಬಳ ಸಮಿತಿಗಳನ್ನು ರಾಜ್ಯ ಮಟ್ಟದ ಅಸೋಸಿಯೇಷನ್ ನಲ್ಲಿ ನೋಂದಾಯಿಸಿ ಪ್ರತ್ಯೇಕ ಬೈಲಾ ರಚಿಸಿ ಸ್ಥಳೀಯ ಕಂಬಳ ಸಮಿತಿಗಳಿಗೆ ಹಣ ಬಿಡುಗಡೆ ಮಾಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ವಿಧಾನ ಪರಿಷತ್ತಿನಲ್ಲಿ ನಡೆದ ಚರ್ಚೆಗೆ ಪೂರಕವಾಗಿ ಸಭಾಪತಿಯವರ ಅಧ್ಯಕ್ಷತೆಯಲ್ಲಿ ಎ.19ರಂದು ಸಭೆ ನಡೆದಿದ್ದು ಕಂಬಳ ಅಸೋಸಿಯೇಷನ್ ರಚನೆಗೆ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ. ಇದರಿಂದ ಕಂಬಳ ಕ್ರೀಡೆಗೆ ಹೊಸ ಆಯಾಮ ಸಿಕ್ಕಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹೇಳಿದ್ದಾರೆ.
Plan for implementation of State level kambala association, Manjunath Bhandary name makes sound
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm