ಬ್ರೇಕಿಂಗ್ ನ್ಯೂಸ್
21-04-22 11:03 am Bengaluru Correspondent ಕರ್ನಾಟಕ
ಬೆಂಗಳೂರು, ಎ.21: ರಾಜ್ಯದ ಕರಾವಳಿಯ ಜನಪದ ಕ್ರೀಡೆ, ಐತಿಹಾಸಿಕ ಹಿನ್ನೆಲೆಯಿರುವ ಕಂಬಳ ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹೊಸತಾಗಿ ಕಂಬಳ ಅಸೋಸಿಯೇಷನ್ ರಚಿಸಲು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಮಾರ್ಚ್ ತಿಂಗಳಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹಾಗೂ ಇತರ ಸದಸ್ಯರು ಈ ವಿಷಯ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಸಭಾಪತಿ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು. ಕಂಬಳ ಕ್ರೀಡೆಯನ್ನು ಹೆಚ್ಚು ಸಂಘಟಿತವಾಗಿ ಮತ್ತು ಪರಿಣಾಮಕಾರಿಯಾಗಿ ಆಯೋಜಿಸಲು ರಾಜ್ಯ ಮಟ್ಟದ ಕಂಬಳ ಅಸೋಸಿಯೇಷನ್ ರಚಿಸಬೇಕು. ಇದಕ್ಕೆ ಕ್ರೀಡಾ ಇಲಾಖೆಯ ಅನುಮೋದನೆ, ರಾಜ್ಯ ಸರಕಾರದಿಂದ ಅನುದಾನ ಪಡೆಯಬೇಕು. ಬಳಿಕ ಎಲ್ಲ ಜಿಲ್ಲಾ ಮತ್ತು ಸ್ಥಳೀಯ ಕಂಬಳ ಸಮಿತಿಗಳನ್ನು ರಾಜ್ಯ ಮಟ್ಟದ ಅಸೋಸಿಯೇಷನ್ ನಲ್ಲಿ ನೋಂದಾಯಿಸಿ ಪ್ರತ್ಯೇಕ ಬೈಲಾ ರಚಿಸಿ ಸ್ಥಳೀಯ ಕಂಬಳ ಸಮಿತಿಗಳಿಗೆ ಹಣ ಬಿಡುಗಡೆ ಮಾಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ವಿಧಾನ ಪರಿಷತ್ತಿನಲ್ಲಿ ನಡೆದ ಚರ್ಚೆಗೆ ಪೂರಕವಾಗಿ ಸಭಾಪತಿಯವರ ಅಧ್ಯಕ್ಷತೆಯಲ್ಲಿ ಎ.19ರಂದು ಸಭೆ ನಡೆದಿದ್ದು ಕಂಬಳ ಅಸೋಸಿಯೇಷನ್ ರಚನೆಗೆ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ. ಇದರಿಂದ ಕಂಬಳ ಕ್ರೀಡೆಗೆ ಹೊಸ ಆಯಾಮ ಸಿಕ್ಕಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹೇಳಿದ್ದಾರೆ.
Plan for implementation of State level kambala association, Manjunath Bhandary name makes sound
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:39 am
HK News Staffer
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am