ಬ್ರೇಕಿಂಗ್ ನ್ಯೂಸ್
22-04-22 01:41 pm HK Desk news ಕರ್ನಾಟಕ
ರಾಯಚೂರು, ಎ.22 : ಕೆಜಿ ಹಳ್ಳಿ, ಡಿಜೆ ಹಳ್ಳಿ ಮಾದರಿಯಲ್ಲೇ ಹುಬ್ಬಳ್ಳಿಯಲ್ಲಿ ಗಲಭೆ ನಡೆಸಲು ಸಂಚು ಹೂಡಲಾಗಿತ್ತು. ಈ ಬಗ್ಗೆ ಹಿರಿಯ ಅಧಿಕಾರಿಗಳನ್ನು ವಿಚಾರಿಸಿದ್ದು ಪೊಲೀಸರೇ ಮಾಹಿತಿ ಕೊಟ್ಟಿದ್ದಾರೆ. ಘಟನೆ ಕುರಿತು ಎನ್ಐಎ ತನಿಖೆ ನಡೆಸುವ ಅಗತ್ಯವಿದೆಯೇ ಎಂಬ ಬಗ್ಗೆ ರಾಜ್ಯದ ಪೊಲೀಸರು, ಲಾ ಎನ್ಫೋರ್ಸಿಂಗ್ ಏಜೆನ್ಸಿ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದ್ದಾರೆ.
ಇದೇ ರೀತಿ ಎಲ್ಲೆಲ್ಲಿ ಗಲಭೆಯ ಸಂಚು ನಡೆದಿದೆಯೋ ಅನ್ನುವುದರ ಬಗ್ಗೆ ತನಿಖೆ ನಡೀತಿದೆ. ಹುಬ್ಬಳ್ಳಿ ಘಟನೆಗೆ ಅಲ್ಲಿನದೇ ಪ್ರಾರ್ಥನಾ ಮಂದಿರದಲ್ಲಿ ಸಂಚು ನಡೆದಿತ್ತು ಎನ್ನಲಾಗಿದೆ. ಆ ಬಗ್ಗೆ ಸತ್ಯ ಹೊರತೆಗೆದು ಅತ್ಯಂತ ಕಠೋರ ಕ್ರಮ ಕೈಗೊಳ್ಳುತ್ತೇವೆ. ಪ್ರಕರಣ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೀತಿದೆ. ಗಲಭೆ ಕ್ಲಿಪ್ಪಿಂಗ್ಸ್ ಆಧಾರದಲ್ಲಿ ಗಲಭೆಯ ಮಾಸ್ಟರ್ ಮೈಂಡ್ ವ್ಯಕ್ತಿಯನ್ನು ಬಂಧಿಸಲಾಗಿದೆ. ಪೊಲೀಸರನ್ನು ಕಲ್ಲು ಚಪ್ಪಡಿ ಹಾಕಿ ಕೊಂದು ಹಾಕುವ ಪ್ರಯತ್ನ ನಡೆದಿತ್ತು.
ಈಗ ಒಬ್ಬ ಮಾಸ್ಟರ್ ಮೈಂಡ್ ಸಿಕ್ಕಿದ್ದಾನೆ. ಇಂತಹ ಇನ್ನೂ ಎಷ್ಟೆಷ್ಟು ಮಾಸ್ಟರ್ ಮೈಂಡ್ ಗಳು ಇದ್ದಾರೋ, ಎಲ್ಲವನ್ನೂ ತನಿಖೆಯಿಂದ ಹೊರ ತೆಗೆಯುತ್ತೇವೆ ಎಂದರು ಜೋಷಿ.

ಗಲಭೆಯಿಂದ ಯಾರಿಗೆ ಲಾಭ, ನಷ್ಟ ಎಂದು ಯಾರೂ ಮಾತನಾಡಬಾರದು. ಗಲಭೆ ಎಬ್ಬಿಸಿದೋರು ಸಮಾಜದ್ರೋಹಿ ಶಕ್ತಿಗಳು. ಎಲ್ಲ ಮುಸಲ್ಮಾನರು ಅನ್ನುತ್ತಿಲ್ಲ, ಕೆಲ ಮತಾಂಧ ಮುಸಲ್ಮಾನರು ಕೃತ್ಯ ಮಾಡಿದ್ದಾರೆ. ಅಂಥವರನ್ನು ಪೊಲೀಸರು ಬಂಧಿಸಿದಾಗ ಯಾಕೆ ಕಾಂಗ್ರೆಸ್, ಜೆಡಿಎಸ್ ಮಂದಿ ಸಪೋರ್ಟ್ ಮಾಡ್ತಾರೆ ಎನ್ನೋದು ಗೊತ್ತಾಗಲ್ಲ.
ಹುಬ್ಬಳ್ಳಿ ಆಗ ಬಹಳ ಸೆನ್ಸಿಟಿವ್ ಇತ್ತು. ಆದರೆ ಕಳೆದ 20 ವರ್ಷದಿಂದ ಹುಬ್ಬಳ್ಳಿ ಶಾಂತವಾಗಿದೆ. ಲಾಭ ನಷ್ಟದ ಲೆಕ್ಕ ಹಾಕೋದನ್ನು ಕಾಂಗ್ರೆಸ್ ಬಂದ್ ಮಾಡ್ಲಿ. ತುಷ್ಟೀಕರಣ ಪಾಲಿಸಿಯಿಂದ ದೇಶ, ರಾಜ್ಯ ಈ ಸ್ಥಿತಿಗೆ ಬಂದಿದೆ. ಇನ್ನಾದ್ರೂ ಇಂಥಹದ್ದನ್ನು ಬಿಡಿ ಎಂದು ಪ್ರಹ್ಲಾದ್ ಜೋಶಿ ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದರು.
Pralhad Joshi talks about Hubli riots says will think about NIA investigating.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm