ಬ್ರೇಕಿಂಗ್ ನ್ಯೂಸ್
22-04-22 01:41 pm HK Desk news ಕರ್ನಾಟಕ
ರಾಯಚೂರು, ಎ.22 : ಕೆಜಿ ಹಳ್ಳಿ, ಡಿಜೆ ಹಳ್ಳಿ ಮಾದರಿಯಲ್ಲೇ ಹುಬ್ಬಳ್ಳಿಯಲ್ಲಿ ಗಲಭೆ ನಡೆಸಲು ಸಂಚು ಹೂಡಲಾಗಿತ್ತು. ಈ ಬಗ್ಗೆ ಹಿರಿಯ ಅಧಿಕಾರಿಗಳನ್ನು ವಿಚಾರಿಸಿದ್ದು ಪೊಲೀಸರೇ ಮಾಹಿತಿ ಕೊಟ್ಟಿದ್ದಾರೆ. ಘಟನೆ ಕುರಿತು ಎನ್ಐಎ ತನಿಖೆ ನಡೆಸುವ ಅಗತ್ಯವಿದೆಯೇ ಎಂಬ ಬಗ್ಗೆ ರಾಜ್ಯದ ಪೊಲೀಸರು, ಲಾ ಎನ್ಫೋರ್ಸಿಂಗ್ ಏಜೆನ್ಸಿ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದ್ದಾರೆ.
ಇದೇ ರೀತಿ ಎಲ್ಲೆಲ್ಲಿ ಗಲಭೆಯ ಸಂಚು ನಡೆದಿದೆಯೋ ಅನ್ನುವುದರ ಬಗ್ಗೆ ತನಿಖೆ ನಡೀತಿದೆ. ಹುಬ್ಬಳ್ಳಿ ಘಟನೆಗೆ ಅಲ್ಲಿನದೇ ಪ್ರಾರ್ಥನಾ ಮಂದಿರದಲ್ಲಿ ಸಂಚು ನಡೆದಿತ್ತು ಎನ್ನಲಾಗಿದೆ. ಆ ಬಗ್ಗೆ ಸತ್ಯ ಹೊರತೆಗೆದು ಅತ್ಯಂತ ಕಠೋರ ಕ್ರಮ ಕೈಗೊಳ್ಳುತ್ತೇವೆ. ಪ್ರಕರಣ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೀತಿದೆ. ಗಲಭೆ ಕ್ಲಿಪ್ಪಿಂಗ್ಸ್ ಆಧಾರದಲ್ಲಿ ಗಲಭೆಯ ಮಾಸ್ಟರ್ ಮೈಂಡ್ ವ್ಯಕ್ತಿಯನ್ನು ಬಂಧಿಸಲಾಗಿದೆ. ಪೊಲೀಸರನ್ನು ಕಲ್ಲು ಚಪ್ಪಡಿ ಹಾಕಿ ಕೊಂದು ಹಾಕುವ ಪ್ರಯತ್ನ ನಡೆದಿತ್ತು.
ಈಗ ಒಬ್ಬ ಮಾಸ್ಟರ್ ಮೈಂಡ್ ಸಿಕ್ಕಿದ್ದಾನೆ. ಇಂತಹ ಇನ್ನೂ ಎಷ್ಟೆಷ್ಟು ಮಾಸ್ಟರ್ ಮೈಂಡ್ ಗಳು ಇದ್ದಾರೋ, ಎಲ್ಲವನ್ನೂ ತನಿಖೆಯಿಂದ ಹೊರ ತೆಗೆಯುತ್ತೇವೆ ಎಂದರು ಜೋಷಿ.

ಗಲಭೆಯಿಂದ ಯಾರಿಗೆ ಲಾಭ, ನಷ್ಟ ಎಂದು ಯಾರೂ ಮಾತನಾಡಬಾರದು. ಗಲಭೆ ಎಬ್ಬಿಸಿದೋರು ಸಮಾಜದ್ರೋಹಿ ಶಕ್ತಿಗಳು. ಎಲ್ಲ ಮುಸಲ್ಮಾನರು ಅನ್ನುತ್ತಿಲ್ಲ, ಕೆಲ ಮತಾಂಧ ಮುಸಲ್ಮಾನರು ಕೃತ್ಯ ಮಾಡಿದ್ದಾರೆ. ಅಂಥವರನ್ನು ಪೊಲೀಸರು ಬಂಧಿಸಿದಾಗ ಯಾಕೆ ಕಾಂಗ್ರೆಸ್, ಜೆಡಿಎಸ್ ಮಂದಿ ಸಪೋರ್ಟ್ ಮಾಡ್ತಾರೆ ಎನ್ನೋದು ಗೊತ್ತಾಗಲ್ಲ.
ಹುಬ್ಬಳ್ಳಿ ಆಗ ಬಹಳ ಸೆನ್ಸಿಟಿವ್ ಇತ್ತು. ಆದರೆ ಕಳೆದ 20 ವರ್ಷದಿಂದ ಹುಬ್ಬಳ್ಳಿ ಶಾಂತವಾಗಿದೆ. ಲಾಭ ನಷ್ಟದ ಲೆಕ್ಕ ಹಾಕೋದನ್ನು ಕಾಂಗ್ರೆಸ್ ಬಂದ್ ಮಾಡ್ಲಿ. ತುಷ್ಟೀಕರಣ ಪಾಲಿಸಿಯಿಂದ ದೇಶ, ರಾಜ್ಯ ಈ ಸ್ಥಿತಿಗೆ ಬಂದಿದೆ. ಇನ್ನಾದ್ರೂ ಇಂಥಹದ್ದನ್ನು ಬಿಡಿ ಎಂದು ಪ್ರಹ್ಲಾದ್ ಜೋಶಿ ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದರು.
Pralhad Joshi talks about Hubli riots says will think about NIA investigating.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am