ಬ್ರೇಕಿಂಗ್ ನ್ಯೂಸ್
22-04-22 01:41 pm HK Desk news ಕರ್ನಾಟಕ
ರಾಯಚೂರು, ಎ.22 : ಕೆಜಿ ಹಳ್ಳಿ, ಡಿಜೆ ಹಳ್ಳಿ ಮಾದರಿಯಲ್ಲೇ ಹುಬ್ಬಳ್ಳಿಯಲ್ಲಿ ಗಲಭೆ ನಡೆಸಲು ಸಂಚು ಹೂಡಲಾಗಿತ್ತು. ಈ ಬಗ್ಗೆ ಹಿರಿಯ ಅಧಿಕಾರಿಗಳನ್ನು ವಿಚಾರಿಸಿದ್ದು ಪೊಲೀಸರೇ ಮಾಹಿತಿ ಕೊಟ್ಟಿದ್ದಾರೆ. ಘಟನೆ ಕುರಿತು ಎನ್ಐಎ ತನಿಖೆ ನಡೆಸುವ ಅಗತ್ಯವಿದೆಯೇ ಎಂಬ ಬಗ್ಗೆ ರಾಜ್ಯದ ಪೊಲೀಸರು, ಲಾ ಎನ್ಫೋರ್ಸಿಂಗ್ ಏಜೆನ್ಸಿ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದ್ದಾರೆ.
ಇದೇ ರೀತಿ ಎಲ್ಲೆಲ್ಲಿ ಗಲಭೆಯ ಸಂಚು ನಡೆದಿದೆಯೋ ಅನ್ನುವುದರ ಬಗ್ಗೆ ತನಿಖೆ ನಡೀತಿದೆ. ಹುಬ್ಬಳ್ಳಿ ಘಟನೆಗೆ ಅಲ್ಲಿನದೇ ಪ್ರಾರ್ಥನಾ ಮಂದಿರದಲ್ಲಿ ಸಂಚು ನಡೆದಿತ್ತು ಎನ್ನಲಾಗಿದೆ. ಆ ಬಗ್ಗೆ ಸತ್ಯ ಹೊರತೆಗೆದು ಅತ್ಯಂತ ಕಠೋರ ಕ್ರಮ ಕೈಗೊಳ್ಳುತ್ತೇವೆ. ಪ್ರಕರಣ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೀತಿದೆ. ಗಲಭೆ ಕ್ಲಿಪ್ಪಿಂಗ್ಸ್ ಆಧಾರದಲ್ಲಿ ಗಲಭೆಯ ಮಾಸ್ಟರ್ ಮೈಂಡ್ ವ್ಯಕ್ತಿಯನ್ನು ಬಂಧಿಸಲಾಗಿದೆ. ಪೊಲೀಸರನ್ನು ಕಲ್ಲು ಚಪ್ಪಡಿ ಹಾಕಿ ಕೊಂದು ಹಾಕುವ ಪ್ರಯತ್ನ ನಡೆದಿತ್ತು.
ಈಗ ಒಬ್ಬ ಮಾಸ್ಟರ್ ಮೈಂಡ್ ಸಿಕ್ಕಿದ್ದಾನೆ. ಇಂತಹ ಇನ್ನೂ ಎಷ್ಟೆಷ್ಟು ಮಾಸ್ಟರ್ ಮೈಂಡ್ ಗಳು ಇದ್ದಾರೋ, ಎಲ್ಲವನ್ನೂ ತನಿಖೆಯಿಂದ ಹೊರ ತೆಗೆಯುತ್ತೇವೆ ಎಂದರು ಜೋಷಿ.

ಗಲಭೆಯಿಂದ ಯಾರಿಗೆ ಲಾಭ, ನಷ್ಟ ಎಂದು ಯಾರೂ ಮಾತನಾಡಬಾರದು. ಗಲಭೆ ಎಬ್ಬಿಸಿದೋರು ಸಮಾಜದ್ರೋಹಿ ಶಕ್ತಿಗಳು. ಎಲ್ಲ ಮುಸಲ್ಮಾನರು ಅನ್ನುತ್ತಿಲ್ಲ, ಕೆಲ ಮತಾಂಧ ಮುಸಲ್ಮಾನರು ಕೃತ್ಯ ಮಾಡಿದ್ದಾರೆ. ಅಂಥವರನ್ನು ಪೊಲೀಸರು ಬಂಧಿಸಿದಾಗ ಯಾಕೆ ಕಾಂಗ್ರೆಸ್, ಜೆಡಿಎಸ್ ಮಂದಿ ಸಪೋರ್ಟ್ ಮಾಡ್ತಾರೆ ಎನ್ನೋದು ಗೊತ್ತಾಗಲ್ಲ.
ಹುಬ್ಬಳ್ಳಿ ಆಗ ಬಹಳ ಸೆನ್ಸಿಟಿವ್ ಇತ್ತು. ಆದರೆ ಕಳೆದ 20 ವರ್ಷದಿಂದ ಹುಬ್ಬಳ್ಳಿ ಶಾಂತವಾಗಿದೆ. ಲಾಭ ನಷ್ಟದ ಲೆಕ್ಕ ಹಾಕೋದನ್ನು ಕಾಂಗ್ರೆಸ್ ಬಂದ್ ಮಾಡ್ಲಿ. ತುಷ್ಟೀಕರಣ ಪಾಲಿಸಿಯಿಂದ ದೇಶ, ರಾಜ್ಯ ಈ ಸ್ಥಿತಿಗೆ ಬಂದಿದೆ. ಇನ್ನಾದ್ರೂ ಇಂಥಹದ್ದನ್ನು ಬಿಡಿ ಎಂದು ಪ್ರಹ್ಲಾದ್ ಜೋಶಿ ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದರು.
Pralhad Joshi talks about Hubli riots says will think about NIA investigating.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm