ಬ್ರೇಕಿಂಗ್ ನ್ಯೂಸ್
22-04-22 03:13 pm HK Desk news ಕರ್ನಾಟಕ
ಶಿವಮೊಗ್ಗ, ಎ.22 : ಹುಬ್ಬಳ್ಳಿ ಗಲಭೆ ಪ್ರಕರಣದ ಬಗ್ಗೆ ಸರಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ಕಠಿಣ ಕ್ರಮಕ್ಕೆ ಮೊದಲೇ ಸಲಹೆ ನೀಡಿದ್ದೆ. ರಾಜ್ಯದಲ್ಲಿ ಕಲುಷಿತ ವಾತಾವರಣ ನಿರ್ಮಾಣವಾಗಿದೆ. ಇನ್ನೂ ಒಂದು ವರ್ಷ ಪೂರ್ತಿ ಇದೇ ನಡೆಯುತ್ತದೆ. ರಾಜ್ಯದಲ್ಲಿ ಬೆಂಕಿ ಹಚ್ಚಲು ಬಿಜೆಪಿ ಪಕ್ಷ ಹೊರಟಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬಿಜೆಪಿ ಸರ್ಕಾರ ನಡೆಸುವವರು ಕಾಣದ ಕೈಗಳು ಆಡಿಸಿದಂತೆ ಆಡಳಿತ ನಡೆಸುತ್ತಿದ್ದಾರೆ. ಅದಕ್ಕೆ ಕಾಂಗ್ರೆಸ್ಸಿನ ಒಂದು ಗುಂಪು ಸಾಥ್ ಕೊಟ್ಟಿದೆ. ಕಳೆದ ಎರಡು ತಿಂಗಳಿಂದ ಗಲಭೆ, ಗಲಾಟೆ ನಡೆಯುತ್ತಿದ್ದು ಅದನ್ನು ತಡೆಯಲು ಸರಕಾರ ಸಂಪೂರ್ಣ ವಿಫಲವಾಗಿದೆ. ಯಾರೆಲ್ಲ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೋ ಮೊದಲು ಅವರನ್ನು ಬಂಧಿಸಬೇಕು ಎಂದು ಹಿಂದು ಸಂಘಟನೆಗಳ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದರು.
ಪರ್ಸೇಂಟೆಜ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಎಚ್ಡಿಕೆ, ಸರಕಾರದ ಹಣ ಶೇಕಡಾ 65 ಮಧ್ಯವರ್ತಿಗಳ ಪಾಲಾಗುತ್ತಿದೆ. ಇಂತಹ ಸನ್ನಿವೇಶದಲ್ಲಿ ಹೇಗೆ ಗುತ್ತಿಗೆದಾರರು ಕೆಲಸ ಮಾಡಬೇಕು. ಕಾಂಗ್ರೆಸ್ ಸರಕಾರದ ಅವಧಿಯಲ್ಲೇ ಈ ರೀತಿಯ ಅವ್ಯವಹಾರ ನಡೆದಿದೆ. ಕಾಂಗ್ರೆಸ್ ನಾಯಕರೇನು ಅಪ್ಪಟ ಚಿನ್ನವೇ ಎಂದು ಪ್ರಶ್ನೆ ಮಾಡಿದ್ದಾರೆ.
Bjp is trying to set Karnataka on fire slams HD Kumarswami.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm