ಬ್ರೇಕಿಂಗ್ ನ್ಯೂಸ್
22-04-22 03:13 pm HK Desk news ಕರ್ನಾಟಕ
ಶಿವಮೊಗ್ಗ, ಎ.22 : ಹುಬ್ಬಳ್ಳಿ ಗಲಭೆ ಪ್ರಕರಣದ ಬಗ್ಗೆ ಸರಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ಕಠಿಣ ಕ್ರಮಕ್ಕೆ ಮೊದಲೇ ಸಲಹೆ ನೀಡಿದ್ದೆ. ರಾಜ್ಯದಲ್ಲಿ ಕಲುಷಿತ ವಾತಾವರಣ ನಿರ್ಮಾಣವಾಗಿದೆ. ಇನ್ನೂ ಒಂದು ವರ್ಷ ಪೂರ್ತಿ ಇದೇ ನಡೆಯುತ್ತದೆ. ರಾಜ್ಯದಲ್ಲಿ ಬೆಂಕಿ ಹಚ್ಚಲು ಬಿಜೆಪಿ ಪಕ್ಷ ಹೊರಟಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬಿಜೆಪಿ ಸರ್ಕಾರ ನಡೆಸುವವರು ಕಾಣದ ಕೈಗಳು ಆಡಿಸಿದಂತೆ ಆಡಳಿತ ನಡೆಸುತ್ತಿದ್ದಾರೆ. ಅದಕ್ಕೆ ಕಾಂಗ್ರೆಸ್ಸಿನ ಒಂದು ಗುಂಪು ಸಾಥ್ ಕೊಟ್ಟಿದೆ. ಕಳೆದ ಎರಡು ತಿಂಗಳಿಂದ ಗಲಭೆ, ಗಲಾಟೆ ನಡೆಯುತ್ತಿದ್ದು ಅದನ್ನು ತಡೆಯಲು ಸರಕಾರ ಸಂಪೂರ್ಣ ವಿಫಲವಾಗಿದೆ. ಯಾರೆಲ್ಲ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೋ ಮೊದಲು ಅವರನ್ನು ಬಂಧಿಸಬೇಕು ಎಂದು ಹಿಂದು ಸಂಘಟನೆಗಳ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದರು.
ಪರ್ಸೇಂಟೆಜ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಎಚ್ಡಿಕೆ, ಸರಕಾರದ ಹಣ ಶೇಕಡಾ 65 ಮಧ್ಯವರ್ತಿಗಳ ಪಾಲಾಗುತ್ತಿದೆ. ಇಂತಹ ಸನ್ನಿವೇಶದಲ್ಲಿ ಹೇಗೆ ಗುತ್ತಿಗೆದಾರರು ಕೆಲಸ ಮಾಡಬೇಕು. ಕಾಂಗ್ರೆಸ್ ಸರಕಾರದ ಅವಧಿಯಲ್ಲೇ ಈ ರೀತಿಯ ಅವ್ಯವಹಾರ ನಡೆದಿದೆ. ಕಾಂಗ್ರೆಸ್ ನಾಯಕರೇನು ಅಪ್ಪಟ ಚಿನ್ನವೇ ಎಂದು ಪ್ರಶ್ನೆ ಮಾಡಿದ್ದಾರೆ.
Bjp is trying to set Karnataka on fire slams HD Kumarswami.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am