ಬ್ರೇಕಿಂಗ್ ನ್ಯೂಸ್
23-04-22 05:01 pm HK Desk news ಕರ್ನಾಟಕ
ಚಿಕ್ಕಮಗಳೂರು, ಎ.23 : ರಾಜ್ಯದಲ್ಲಿ 99 ಶೇಕಡಾ ಜನ ಕೋರ್ಟ್ ಆದೇಶ ಪಾಲಿಸಿದ್ದಾರೆ, ಸಮವಸ್ತ್ರ ಒಪ್ಪಿಕೊಂಡು ಪರೀಕ್ಷೆ ಬರೆದಿದ್ದಾರೆ. ಕೇವಲ 1 ಶೇ. ಜನರು ಈ ವಿಷಯವನ್ನ ಜೀವಂತ ಇಡಲು ಬರುತ್ತಾರೆ. ಅವರ ನಾಟಕ ಕ್ಯಾಮರಾ ಆಕಡೆ ತಿರುಗಲಿ ಎಂದು. ಅವರನ್ನ ಕೆಲವರು ಹೀರೋ, ಹೀರೋಯಿನ್ ರೀತಿ ಬಿಂಬಿಸುತ್ತಿದ್ದಾರೆ. ನಿಮಗೆ ಯಾವ್ದು ದೊಡ್ದು, ಪರೀಕ್ಷೆಯೋ... ಹಿಜಬ್ಬೋ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಪ್ರಶ್ನೆ ಮಾಡಿದ್ದಾರೆ.
ಪರೀಕ್ಷೆ ದೊಡ್ದದು ಅನ್ನುವ 99% ಜನ ಪರೀಕ್ಷೆ ಬರೆದಿದ್ದಾರೆ. ಹಿಜಾಬ್ ದೊಡ್ದು ಅನ್ನುವವರು ಕ್ಯಾಮರಾ ಮುಂದೆ ನಾಟಕ ಆಡ್ತಿದ್ದಾರೆ. 99% ಜನ ಸರ್ಕಾರದ ನಿಲುವು, ಕೋರ್ಟ್ ತೀರ್ಪು ಒಪ್ಪಿಕೊಂಡಿದ್ದಾರೆ, ಅವರಿಗೆ ಸ್ವಾಗತ. ಕೆಲವರು ಹಿಜಾಬ್ ಜೀವಂತವಾಗಿಡಲು ಷಡ್ಯಂತ್ರ ನಡೆಸಿದ್ದಾರೆ, ಅವರ ಮಾನಸಿಕತೆ ಅದು.

1983 ರಿಂದ ಇಲ್ಲದ ಈ ಚಳುವಳಿ ಈಗ ಏಕೆ ಶುರುವಾಗುತ್ತೆ. ಇವತ್ತು ಹಿಜಾಬ್ ದೊಡ್ದು ಅಂತಾರೆ, ನಾಳೆ ಸಂವಿಧಾನವೇ ಬೇಡ ಅಂತಾರೆ. ಸಂವಿಧಾನ ಬೇಡ ನಮಗೆ ಷರಿಯಾನೇ ಬೇಕು ಅಂತಾರೆ. ಆ ಮಾನಸಿಕತೆಗೆ ಗೊಬ್ಬರ-ನೀರು ಹಾಕುವುದನ್ನ ಕಾಂಗ್ರೆಸ್ ಬಿಡಬೇಕು. ಈ ಮಾನಸಿಕತೆಗೆ, ಖಿಲಾಫತ್ ಚಳುವಳಿಗೆ ಗೊಬ್ಬರ-ನೀರು ಹಾಕಿದ್ದರಿಂದ ದೇಶ ವಿಭಜನೆ ಆಯ್ತು. ಈ ಹಿಜಾಬ್ ಗೆ ಗೊಬ್ಬರ-ನೀರು ಹಾಕಿ ಮತ್ತೊಂದು ವಿಭಜನೆಗೆ ಅವಕಾಶ ಮಾಡಬಾರದು. ಮತಾಂಧತೆಯ ಮೂಲಕ ದೇಶ ಒಡೆಯುವುದೇ ಅವರ ಸಂಚು. ಭಾರತದ ವಿಭಜನೆಯನ್ನ ಇದೇ ಮತಾಂಧತೆ ಮಾಡಿದ್ದು ಎಂದು ವಿಶ್ಲೇಷಣೆ ಮಾಡಿದ್ದಾರೆ ಸಿ.ಟಿ.ರವಿ.
99% of students in the state follow a court order and accept uniforms. Only 1% of people want to keep the hijab thing alive. BJP national general secretary and legislator City Ravi said that the drama should be turned on their side.Commenting on the students who returned to the exam without wearing a hijab in small children, he said that some people who went back to the exam without leaving the exam are like hero and heroin. He asked if you have a hijab or a test. The big hijab is the drama in front of the camera. He added that 99 per cent of the people accepted the government's stand and the court verdict.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am