ಬ್ರೇಕಿಂಗ್ ನ್ಯೂಸ್
27-04-22 09:59 pm HK Desk ಕರ್ನಾಟಕ
ಮೈಸೂರು, ಎ.27: ಬೇಸಗೆ ರಜೆಯಲ್ಲಿ ಹಳ್ಳಿ ಸೊಗಡಿನ ಕಣ್ಣಾಮುಚ್ಚಾಲೆ ಆಟವಾಡಲು ಹೋಗಿ, ಐಸ್ ಕ್ರೀಮ್ ಬಾಕ್ಸ್ ಒಳಗಡೆ ಸಿಲುಕಿಕೊಂಡು ಇಬ್ಬರು ಬಾಲಕಿಯರು ದಾರುಣ ಸಾವು ಕಂಡ ಘಟನೆ ನಂಜನಗೂಡು ತಾಲೂಕಿನ ಮಸಗೆ ಗ್ರಾಮದಲ್ಲಿ ನಡೆದಿದೆ.
ಕಣ್ಣಾ ಮುಚ್ಚಾಲೆ ಆಟದಲ್ಲಿ ಅಡಗಿಕೊಳ್ಳಲು ಹೋಗಿ ಐಸ್ ಕ್ರೀಮ್ ಬಾಕ್ಸ್ ನಲ್ಲಿ ಸಿಲುಕಿ ಉಸಿರುಗಟ್ಟಿ ಬಾಲಕಿಯರು ಸಾವನ್ನಪ್ಪಿದ್ದಾರೆ. ಐಸ್ ಕ್ರೀಮ್ ಬಾಕ್ಸ್ ಒಳಗೆ ಬಾಗಿಲು ಹಾಕ್ಕೊಂಡು ಅವಿತುಕೊಂಡಿದ್ದು, ಬಾಗಿಲು ತೆರೆಯಲಾಗದೆ ಉಸಿರು ಗಟ್ಟಿ ಸಾವು ಕಂಡಿದ್ದಾರೆ. ಮಸಗೆ ಗ್ರಾಮದ ನಾಗರಾಜು ಮತ್ತು ಚಿಕ್ಕದೇವಮ್ಮ ಎಂಬವರ ಪುತ್ರಿ ಭಾಗ್ಯ (12) ಮತ್ತು ರಾಜನಾಯಕ ಮತ್ತು ಗೌರಮ್ಮ ಎಂಬವರ ಪುತ್ರಿ ಕಾವ್ಯ (7) ಮೃತ ಬಾಲಕಿಯರು.

ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಕಣ್ಣಾಮುಚ್ಚಾಲೆ ಆಟ ಆಡುತ್ತಿದ್ದಾಗ ಐಸ್ ಕ್ರೀಮ್ ಬಾಕ್ಸ್ ಒಳಗೆ ಬಾಲಕಿಯರು ಅವಿತುಕೊಂಡಿದ್ದರು. ಅರ್ಧ ಗಂಟೆ ಕಳೆದರೂ ಹೊರಬರದ ಕಾರಣ ಹುಡುಕಾಡಿ, ಬಾಗಿಲು ತೆರೆದು ನೋಡಿದಾಗ ಉಸಿರುಗಟ್ಟಿ ಇಬ್ಬರು ಕೂಡ ಸಾವನ್ನಪ್ಪಿದ ರೀತಿ ಪತ್ತೆಯಾಗಿದ್ದರು.
ನಂಜನಗೂಡು ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸ್ ದೂರು ದಾಖಲಿಸದೆ ಮೃತ ಬಾಲಕಿಯರಿಬ್ಬರ ಶವ ಸಂಸ್ಕಾರ ನಡೆಸಲಾಗಿದೆ. ಮಸಗೆ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Mysuru Two girls found dead in ice cream freezer box while playing games. The deceased are identified as Bagvya (12) and Kavya (7).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am