ಬ್ರೇಕಿಂಗ್ ನ್ಯೂಸ್
27-04-22 09:59 pm HK Desk ಕರ್ನಾಟಕ
ಮೈಸೂರು, ಎ.27: ಬೇಸಗೆ ರಜೆಯಲ್ಲಿ ಹಳ್ಳಿ ಸೊಗಡಿನ ಕಣ್ಣಾಮುಚ್ಚಾಲೆ ಆಟವಾಡಲು ಹೋಗಿ, ಐಸ್ ಕ್ರೀಮ್ ಬಾಕ್ಸ್ ಒಳಗಡೆ ಸಿಲುಕಿಕೊಂಡು ಇಬ್ಬರು ಬಾಲಕಿಯರು ದಾರುಣ ಸಾವು ಕಂಡ ಘಟನೆ ನಂಜನಗೂಡು ತಾಲೂಕಿನ ಮಸಗೆ ಗ್ರಾಮದಲ್ಲಿ ನಡೆದಿದೆ.
ಕಣ್ಣಾ ಮುಚ್ಚಾಲೆ ಆಟದಲ್ಲಿ ಅಡಗಿಕೊಳ್ಳಲು ಹೋಗಿ ಐಸ್ ಕ್ರೀಮ್ ಬಾಕ್ಸ್ ನಲ್ಲಿ ಸಿಲುಕಿ ಉಸಿರುಗಟ್ಟಿ ಬಾಲಕಿಯರು ಸಾವನ್ನಪ್ಪಿದ್ದಾರೆ. ಐಸ್ ಕ್ರೀಮ್ ಬಾಕ್ಸ್ ಒಳಗೆ ಬಾಗಿಲು ಹಾಕ್ಕೊಂಡು ಅವಿತುಕೊಂಡಿದ್ದು, ಬಾಗಿಲು ತೆರೆಯಲಾಗದೆ ಉಸಿರು ಗಟ್ಟಿ ಸಾವು ಕಂಡಿದ್ದಾರೆ. ಮಸಗೆ ಗ್ರಾಮದ ನಾಗರಾಜು ಮತ್ತು ಚಿಕ್ಕದೇವಮ್ಮ ಎಂಬವರ ಪುತ್ರಿ ಭಾಗ್ಯ (12) ಮತ್ತು ರಾಜನಾಯಕ ಮತ್ತು ಗೌರಮ್ಮ ಎಂಬವರ ಪುತ್ರಿ ಕಾವ್ಯ (7) ಮೃತ ಬಾಲಕಿಯರು.

ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಕಣ್ಣಾಮುಚ್ಚಾಲೆ ಆಟ ಆಡುತ್ತಿದ್ದಾಗ ಐಸ್ ಕ್ರೀಮ್ ಬಾಕ್ಸ್ ಒಳಗೆ ಬಾಲಕಿಯರು ಅವಿತುಕೊಂಡಿದ್ದರು. ಅರ್ಧ ಗಂಟೆ ಕಳೆದರೂ ಹೊರಬರದ ಕಾರಣ ಹುಡುಕಾಡಿ, ಬಾಗಿಲು ತೆರೆದು ನೋಡಿದಾಗ ಉಸಿರುಗಟ್ಟಿ ಇಬ್ಬರು ಕೂಡ ಸಾವನ್ನಪ್ಪಿದ ರೀತಿ ಪತ್ತೆಯಾಗಿದ್ದರು.
ನಂಜನಗೂಡು ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸ್ ದೂರು ದಾಖಲಿಸದೆ ಮೃತ ಬಾಲಕಿಯರಿಬ್ಬರ ಶವ ಸಂಸ್ಕಾರ ನಡೆಸಲಾಗಿದೆ. ಮಸಗೆ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Mysuru Two girls found dead in ice cream freezer box while playing games. The deceased are identified as Bagvya (12) and Kavya (7).
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm