ಬ್ರೇಕಿಂಗ್ ನ್ಯೂಸ್
27-04-22 09:59 pm HK Desk ಕರ್ನಾಟಕ
ಮೈಸೂರು, ಎ.27: ಬೇಸಗೆ ರಜೆಯಲ್ಲಿ ಹಳ್ಳಿ ಸೊಗಡಿನ ಕಣ್ಣಾಮುಚ್ಚಾಲೆ ಆಟವಾಡಲು ಹೋಗಿ, ಐಸ್ ಕ್ರೀಮ್ ಬಾಕ್ಸ್ ಒಳಗಡೆ ಸಿಲುಕಿಕೊಂಡು ಇಬ್ಬರು ಬಾಲಕಿಯರು ದಾರುಣ ಸಾವು ಕಂಡ ಘಟನೆ ನಂಜನಗೂಡು ತಾಲೂಕಿನ ಮಸಗೆ ಗ್ರಾಮದಲ್ಲಿ ನಡೆದಿದೆ.
ಕಣ್ಣಾ ಮುಚ್ಚಾಲೆ ಆಟದಲ್ಲಿ ಅಡಗಿಕೊಳ್ಳಲು ಹೋಗಿ ಐಸ್ ಕ್ರೀಮ್ ಬಾಕ್ಸ್ ನಲ್ಲಿ ಸಿಲುಕಿ ಉಸಿರುಗಟ್ಟಿ ಬಾಲಕಿಯರು ಸಾವನ್ನಪ್ಪಿದ್ದಾರೆ. ಐಸ್ ಕ್ರೀಮ್ ಬಾಕ್ಸ್ ಒಳಗೆ ಬಾಗಿಲು ಹಾಕ್ಕೊಂಡು ಅವಿತುಕೊಂಡಿದ್ದು, ಬಾಗಿಲು ತೆರೆಯಲಾಗದೆ ಉಸಿರು ಗಟ್ಟಿ ಸಾವು ಕಂಡಿದ್ದಾರೆ. ಮಸಗೆ ಗ್ರಾಮದ ನಾಗರಾಜು ಮತ್ತು ಚಿಕ್ಕದೇವಮ್ಮ ಎಂಬವರ ಪುತ್ರಿ ಭಾಗ್ಯ (12) ಮತ್ತು ರಾಜನಾಯಕ ಮತ್ತು ಗೌರಮ್ಮ ಎಂಬವರ ಪುತ್ರಿ ಕಾವ್ಯ (7) ಮೃತ ಬಾಲಕಿಯರು.

ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಕಣ್ಣಾಮುಚ್ಚಾಲೆ ಆಟ ಆಡುತ್ತಿದ್ದಾಗ ಐಸ್ ಕ್ರೀಮ್ ಬಾಕ್ಸ್ ಒಳಗೆ ಬಾಲಕಿಯರು ಅವಿತುಕೊಂಡಿದ್ದರು. ಅರ್ಧ ಗಂಟೆ ಕಳೆದರೂ ಹೊರಬರದ ಕಾರಣ ಹುಡುಕಾಡಿ, ಬಾಗಿಲು ತೆರೆದು ನೋಡಿದಾಗ ಉಸಿರುಗಟ್ಟಿ ಇಬ್ಬರು ಕೂಡ ಸಾವನ್ನಪ್ಪಿದ ರೀತಿ ಪತ್ತೆಯಾಗಿದ್ದರು.
ನಂಜನಗೂಡು ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸ್ ದೂರು ದಾಖಲಿಸದೆ ಮೃತ ಬಾಲಕಿಯರಿಬ್ಬರ ಶವ ಸಂಸ್ಕಾರ ನಡೆಸಲಾಗಿದೆ. ಮಸಗೆ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Mysuru Two girls found dead in ice cream freezer box while playing games. The deceased are identified as Bagvya (12) and Kavya (7).
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:39 am
HK News Staffer
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am