ಬ್ರೇಕಿಂಗ್ ನ್ಯೂಸ್
27-04-22 09:59 pm HK Desk ಕರ್ನಾಟಕ
ಮೈಸೂರು, ಎ.27: ಬೇಸಗೆ ರಜೆಯಲ್ಲಿ ಹಳ್ಳಿ ಸೊಗಡಿನ ಕಣ್ಣಾಮುಚ್ಚಾಲೆ ಆಟವಾಡಲು ಹೋಗಿ, ಐಸ್ ಕ್ರೀಮ್ ಬಾಕ್ಸ್ ಒಳಗಡೆ ಸಿಲುಕಿಕೊಂಡು ಇಬ್ಬರು ಬಾಲಕಿಯರು ದಾರುಣ ಸಾವು ಕಂಡ ಘಟನೆ ನಂಜನಗೂಡು ತಾಲೂಕಿನ ಮಸಗೆ ಗ್ರಾಮದಲ್ಲಿ ನಡೆದಿದೆ.
ಕಣ್ಣಾ ಮುಚ್ಚಾಲೆ ಆಟದಲ್ಲಿ ಅಡಗಿಕೊಳ್ಳಲು ಹೋಗಿ ಐಸ್ ಕ್ರೀಮ್ ಬಾಕ್ಸ್ ನಲ್ಲಿ ಸಿಲುಕಿ ಉಸಿರುಗಟ್ಟಿ ಬಾಲಕಿಯರು ಸಾವನ್ನಪ್ಪಿದ್ದಾರೆ. ಐಸ್ ಕ್ರೀಮ್ ಬಾಕ್ಸ್ ಒಳಗೆ ಬಾಗಿಲು ಹಾಕ್ಕೊಂಡು ಅವಿತುಕೊಂಡಿದ್ದು, ಬಾಗಿಲು ತೆರೆಯಲಾಗದೆ ಉಸಿರು ಗಟ್ಟಿ ಸಾವು ಕಂಡಿದ್ದಾರೆ. ಮಸಗೆ ಗ್ರಾಮದ ನಾಗರಾಜು ಮತ್ತು ಚಿಕ್ಕದೇವಮ್ಮ ಎಂಬವರ ಪುತ್ರಿ ಭಾಗ್ಯ (12) ಮತ್ತು ರಾಜನಾಯಕ ಮತ್ತು ಗೌರಮ್ಮ ಎಂಬವರ ಪುತ್ರಿ ಕಾವ್ಯ (7) ಮೃತ ಬಾಲಕಿಯರು.

ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಕಣ್ಣಾಮುಚ್ಚಾಲೆ ಆಟ ಆಡುತ್ತಿದ್ದಾಗ ಐಸ್ ಕ್ರೀಮ್ ಬಾಕ್ಸ್ ಒಳಗೆ ಬಾಲಕಿಯರು ಅವಿತುಕೊಂಡಿದ್ದರು. ಅರ್ಧ ಗಂಟೆ ಕಳೆದರೂ ಹೊರಬರದ ಕಾರಣ ಹುಡುಕಾಡಿ, ಬಾಗಿಲು ತೆರೆದು ನೋಡಿದಾಗ ಉಸಿರುಗಟ್ಟಿ ಇಬ್ಬರು ಕೂಡ ಸಾವನ್ನಪ್ಪಿದ ರೀತಿ ಪತ್ತೆಯಾಗಿದ್ದರು.
ನಂಜನಗೂಡು ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸ್ ದೂರು ದಾಖಲಿಸದೆ ಮೃತ ಬಾಲಕಿಯರಿಬ್ಬರ ಶವ ಸಂಸ್ಕಾರ ನಡೆಸಲಾಗಿದೆ. ಮಸಗೆ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Mysuru Two girls found dead in ice cream freezer box while playing games. The deceased are identified as Bagvya (12) and Kavya (7).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm