ಬ್ರೇಕಿಂಗ್ ನ್ಯೂಸ್
27-04-22 09:59 pm HK Desk ಕರ್ನಾಟಕ
ಮೈಸೂರು, ಎ.27: ಬೇಸಗೆ ರಜೆಯಲ್ಲಿ ಹಳ್ಳಿ ಸೊಗಡಿನ ಕಣ್ಣಾಮುಚ್ಚಾಲೆ ಆಟವಾಡಲು ಹೋಗಿ, ಐಸ್ ಕ್ರೀಮ್ ಬಾಕ್ಸ್ ಒಳಗಡೆ ಸಿಲುಕಿಕೊಂಡು ಇಬ್ಬರು ಬಾಲಕಿಯರು ದಾರುಣ ಸಾವು ಕಂಡ ಘಟನೆ ನಂಜನಗೂಡು ತಾಲೂಕಿನ ಮಸಗೆ ಗ್ರಾಮದಲ್ಲಿ ನಡೆದಿದೆ.
ಕಣ್ಣಾ ಮುಚ್ಚಾಲೆ ಆಟದಲ್ಲಿ ಅಡಗಿಕೊಳ್ಳಲು ಹೋಗಿ ಐಸ್ ಕ್ರೀಮ್ ಬಾಕ್ಸ್ ನಲ್ಲಿ ಸಿಲುಕಿ ಉಸಿರುಗಟ್ಟಿ ಬಾಲಕಿಯರು ಸಾವನ್ನಪ್ಪಿದ್ದಾರೆ. ಐಸ್ ಕ್ರೀಮ್ ಬಾಕ್ಸ್ ಒಳಗೆ ಬಾಗಿಲು ಹಾಕ್ಕೊಂಡು ಅವಿತುಕೊಂಡಿದ್ದು, ಬಾಗಿಲು ತೆರೆಯಲಾಗದೆ ಉಸಿರು ಗಟ್ಟಿ ಸಾವು ಕಂಡಿದ್ದಾರೆ. ಮಸಗೆ ಗ್ರಾಮದ ನಾಗರಾಜು ಮತ್ತು ಚಿಕ್ಕದೇವಮ್ಮ ಎಂಬವರ ಪುತ್ರಿ ಭಾಗ್ಯ (12) ಮತ್ತು ರಾಜನಾಯಕ ಮತ್ತು ಗೌರಮ್ಮ ಎಂಬವರ ಪುತ್ರಿ ಕಾವ್ಯ (7) ಮೃತ ಬಾಲಕಿಯರು.
ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಕಣ್ಣಾಮುಚ್ಚಾಲೆ ಆಟ ಆಡುತ್ತಿದ್ದಾಗ ಐಸ್ ಕ್ರೀಮ್ ಬಾಕ್ಸ್ ಒಳಗೆ ಬಾಲಕಿಯರು ಅವಿತುಕೊಂಡಿದ್ದರು. ಅರ್ಧ ಗಂಟೆ ಕಳೆದರೂ ಹೊರಬರದ ಕಾರಣ ಹುಡುಕಾಡಿ, ಬಾಗಿಲು ತೆರೆದು ನೋಡಿದಾಗ ಉಸಿರುಗಟ್ಟಿ ಇಬ್ಬರು ಕೂಡ ಸಾವನ್ನಪ್ಪಿದ ರೀತಿ ಪತ್ತೆಯಾಗಿದ್ದರು.
ನಂಜನಗೂಡು ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸ್ ದೂರು ದಾಖಲಿಸದೆ ಮೃತ ಬಾಲಕಿಯರಿಬ್ಬರ ಶವ ಸಂಸ್ಕಾರ ನಡೆಸಲಾಗಿದೆ. ಮಸಗೆ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Mysuru Two girls found dead in ice cream freezer box while playing games. The deceased are identified as Bagvya (12) and Kavya (7).
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 04:48 pm
VK Mangalore
Dharmasthala Skeleton Mystery: ಧರ್ಮಸ್ಥಳ ಅಸ್ತಿ...
04-08-25 01:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಆರನೇ ಪಾಯ...
04-08-25 01:24 pm
MCC Bank Inaugurates 20th Branch in Byndoor,...
04-08-25 12:40 pm
New Witness, Dharmasthala Case, Jayan: ನನ್ನ ಕ...
02-08-25 10:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm