ಬ್ರೇಕಿಂಗ್ ನ್ಯೂಸ್
27-04-22 10:11 pm HK Desk News ಕರ್ನಾಟಕ
ಚಾಮರಾಜನಗರ, ಎ.27: ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಖಾಸಗಿ ಆಸ್ಪತ್ರೆಯಲ್ಲಿ ಪಿಸಿಯೋಥೆರಪಿಸ್ಟ್ ಆಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದು ಪತಿ, ನಾದಿನಿಯರ ಕಾಟಕ್ಕೆ ಸಾವಿಗೆ ಶರಣಾಗಿದ್ದಾರೆಂಬ ಆರೋಪ ಕೇಳಿಬಂದಿದೆ. ಮಂಡ್ಯ ಜಿಲ್ಲೆಯ ಬೆಳಕವಾಡಿ ಬಳಿಯ ಕಾವೇರಿ ನದಿಯಲ್ಲಿ ಶವ ಪತ್ತೆಯಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಯಳಂದೂರು ನಿವಾಸಿ ಪಿಸಿಯೋಥೆರಪಿಸ್ಟ್ ನಾಗವೇಣಿ(32) ಮೃತ ದುರ್ದೈವಿ. ಮಹಿಳೆಯ ಪತಿ ಸ್ವಾಮಿನಾಯಕ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲಿ ಕ್ಷಯರೋಗ ವಿಭಾಗದ ಸೂಪರ್ ವೈಸರ್ ಆಗಿದ್ದಾನೆ. ಸ್ವಾಮಿನಾಯಕ ಹಾಗೂ ಆತನ ತಂಗಿ ಭಾಗ್ಯ ನಾಗವೇಣಿಗೆ ಕಿರುಕುಳ ಕೊಡುತ್ತಿದ್ದರು ಎನ್ನಲಾಗಿದೆ.

ಯಳಂದೂರು ನಿವಾಸಿ ನಾಗವೇಣಿ ಕಾಣೆಯಾಗಿದ್ದ ಬಗ್ಗೆ ಪೋಷಕರು ಯಳಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪತಿ ಸ್ವಾಮಿನಾಯಕ ಅವರು ನಾಗವೇಣಿಗೆ ಮಾನಸಿಕ ಹಾಗು ದೈಹಿಕ ಕಿರುಕುಳ ನೀಡುತ್ತಿದ್ದರಿಂದ ಬೇಸತ್ತ ನಾಗವೇಣಿ ಮನೆ ಬಿಟ್ಟು ಹೋಗಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಾಗವೇಣಿ ಪಾಲಕರು ದೂರಿದ್ದಾರೆ. ಮಂಡ್ಯ ಜಿಲ್ಲೆಯ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chamrajnagara Torture by husband and family stenographer commits suicide
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am