ಬ್ರೇಕಿಂಗ್ ನ್ಯೂಸ್
27-04-22 10:11 pm HK Desk News ಕರ್ನಾಟಕ
ಚಾಮರಾಜನಗರ, ಎ.27: ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಖಾಸಗಿ ಆಸ್ಪತ್ರೆಯಲ್ಲಿ ಪಿಸಿಯೋಥೆರಪಿಸ್ಟ್ ಆಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದು ಪತಿ, ನಾದಿನಿಯರ ಕಾಟಕ್ಕೆ ಸಾವಿಗೆ ಶರಣಾಗಿದ್ದಾರೆಂಬ ಆರೋಪ ಕೇಳಿಬಂದಿದೆ. ಮಂಡ್ಯ ಜಿಲ್ಲೆಯ ಬೆಳಕವಾಡಿ ಬಳಿಯ ಕಾವೇರಿ ನದಿಯಲ್ಲಿ ಶವ ಪತ್ತೆಯಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಯಳಂದೂರು ನಿವಾಸಿ ಪಿಸಿಯೋಥೆರಪಿಸ್ಟ್ ನಾಗವೇಣಿ(32) ಮೃತ ದುರ್ದೈವಿ. ಮಹಿಳೆಯ ಪತಿ ಸ್ವಾಮಿನಾಯಕ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲಿ ಕ್ಷಯರೋಗ ವಿಭಾಗದ ಸೂಪರ್ ವೈಸರ್ ಆಗಿದ್ದಾನೆ. ಸ್ವಾಮಿನಾಯಕ ಹಾಗೂ ಆತನ ತಂಗಿ ಭಾಗ್ಯ ನಾಗವೇಣಿಗೆ ಕಿರುಕುಳ ಕೊಡುತ್ತಿದ್ದರು ಎನ್ನಲಾಗಿದೆ.

ಯಳಂದೂರು ನಿವಾಸಿ ನಾಗವೇಣಿ ಕಾಣೆಯಾಗಿದ್ದ ಬಗ್ಗೆ ಪೋಷಕರು ಯಳಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪತಿ ಸ್ವಾಮಿನಾಯಕ ಅವರು ನಾಗವೇಣಿಗೆ ಮಾನಸಿಕ ಹಾಗು ದೈಹಿಕ ಕಿರುಕುಳ ನೀಡುತ್ತಿದ್ದರಿಂದ ಬೇಸತ್ತ ನಾಗವೇಣಿ ಮನೆ ಬಿಟ್ಟು ಹೋಗಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಾಗವೇಣಿ ಪಾಲಕರು ದೂರಿದ್ದಾರೆ. ಮಂಡ್ಯ ಜಿಲ್ಲೆಯ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chamrajnagara Torture by husband and family stenographer commits suicide
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm