ಬ್ರೇಕಿಂಗ್ ನ್ಯೂಸ್
27-04-22 10:11 pm HK Desk News ಕರ್ನಾಟಕ
ಚಾಮರಾಜನಗರ, ಎ.27: ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಖಾಸಗಿ ಆಸ್ಪತ್ರೆಯಲ್ಲಿ ಪಿಸಿಯೋಥೆರಪಿಸ್ಟ್ ಆಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದು ಪತಿ, ನಾದಿನಿಯರ ಕಾಟಕ್ಕೆ ಸಾವಿಗೆ ಶರಣಾಗಿದ್ದಾರೆಂಬ ಆರೋಪ ಕೇಳಿಬಂದಿದೆ. ಮಂಡ್ಯ ಜಿಲ್ಲೆಯ ಬೆಳಕವಾಡಿ ಬಳಿಯ ಕಾವೇರಿ ನದಿಯಲ್ಲಿ ಶವ ಪತ್ತೆಯಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಯಳಂದೂರು ನಿವಾಸಿ ಪಿಸಿಯೋಥೆರಪಿಸ್ಟ್ ನಾಗವೇಣಿ(32) ಮೃತ ದುರ್ದೈವಿ. ಮಹಿಳೆಯ ಪತಿ ಸ್ವಾಮಿನಾಯಕ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲಿ ಕ್ಷಯರೋಗ ವಿಭಾಗದ ಸೂಪರ್ ವೈಸರ್ ಆಗಿದ್ದಾನೆ. ಸ್ವಾಮಿನಾಯಕ ಹಾಗೂ ಆತನ ತಂಗಿ ಭಾಗ್ಯ ನಾಗವೇಣಿಗೆ ಕಿರುಕುಳ ಕೊಡುತ್ತಿದ್ದರು ಎನ್ನಲಾಗಿದೆ.

ಯಳಂದೂರು ನಿವಾಸಿ ನಾಗವೇಣಿ ಕಾಣೆಯಾಗಿದ್ದ ಬಗ್ಗೆ ಪೋಷಕರು ಯಳಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪತಿ ಸ್ವಾಮಿನಾಯಕ ಅವರು ನಾಗವೇಣಿಗೆ ಮಾನಸಿಕ ಹಾಗು ದೈಹಿಕ ಕಿರುಕುಳ ನೀಡುತ್ತಿದ್ದರಿಂದ ಬೇಸತ್ತ ನಾಗವೇಣಿ ಮನೆ ಬಿಟ್ಟು ಹೋಗಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಾಗವೇಣಿ ಪಾಲಕರು ದೂರಿದ್ದಾರೆ. ಮಂಡ್ಯ ಜಿಲ್ಲೆಯ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chamrajnagara Torture by husband and family stenographer commits suicide
08-01-26 02:10 pm
Bangalore Correspondent
ದೇವರಾಜ ಅರಸು ಜೊತೆ ಸಿದ್ದರಾಮಯ್ಯ ಹೋಲಿಕೆ ಮಾಡ್ಬೇಡಿ,...
07-01-26 10:33 pm
ಇನ್ನೆಷ್ಟು ದಿನ ರಾಜಕೀಯದಲ್ಲಿ ಇರುತ್ತೇನೋ ಗೊತ್ತಿಲ್ಲ...
07-01-26 08:00 pm
ಬಂಧನ ವೇಳೆ ಪೊಲೀಸರ ಎಳೆದಾಟ, ಹರಿದ ಮಹಿಳೆಯ ಬಟ್ಟೆ ;...
07-01-26 03:07 pm
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
08-01-26 05:11 pm
HK News Desk
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
08-01-26 02:34 pm
Mangalore Correspondent
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
ಬೋಟನ್ನು ಎಳೆದು ಕಟ್ಟುತ್ತಿದ್ದಾಗ ನದಿಗೆ ಬಿದ್ದು ಮೀನ...
07-01-26 12:10 pm
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm