ಬ್ರೇಕಿಂಗ್ ನ್ಯೂಸ್
27-04-22 10:11 pm HK Desk News ಕರ್ನಾಟಕ
ಚಾಮರಾಜನಗರ, ಎ.27: ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಖಾಸಗಿ ಆಸ್ಪತ್ರೆಯಲ್ಲಿ ಪಿಸಿಯೋಥೆರಪಿಸ್ಟ್ ಆಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದು ಪತಿ, ನಾದಿನಿಯರ ಕಾಟಕ್ಕೆ ಸಾವಿಗೆ ಶರಣಾಗಿದ್ದಾರೆಂಬ ಆರೋಪ ಕೇಳಿಬಂದಿದೆ. ಮಂಡ್ಯ ಜಿಲ್ಲೆಯ ಬೆಳಕವಾಡಿ ಬಳಿಯ ಕಾವೇರಿ ನದಿಯಲ್ಲಿ ಶವ ಪತ್ತೆಯಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಯಳಂದೂರು ನಿವಾಸಿ ಪಿಸಿಯೋಥೆರಪಿಸ್ಟ್ ನಾಗವೇಣಿ(32) ಮೃತ ದುರ್ದೈವಿ. ಮಹಿಳೆಯ ಪತಿ ಸ್ವಾಮಿನಾಯಕ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲಿ ಕ್ಷಯರೋಗ ವಿಭಾಗದ ಸೂಪರ್ ವೈಸರ್ ಆಗಿದ್ದಾನೆ. ಸ್ವಾಮಿನಾಯಕ ಹಾಗೂ ಆತನ ತಂಗಿ ಭಾಗ್ಯ ನಾಗವೇಣಿಗೆ ಕಿರುಕುಳ ಕೊಡುತ್ತಿದ್ದರು ಎನ್ನಲಾಗಿದೆ.
ಯಳಂದೂರು ನಿವಾಸಿ ನಾಗವೇಣಿ ಕಾಣೆಯಾಗಿದ್ದ ಬಗ್ಗೆ ಪೋಷಕರು ಯಳಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪತಿ ಸ್ವಾಮಿನಾಯಕ ಅವರು ನಾಗವೇಣಿಗೆ ಮಾನಸಿಕ ಹಾಗು ದೈಹಿಕ ಕಿರುಕುಳ ನೀಡುತ್ತಿದ್ದರಿಂದ ಬೇಸತ್ತ ನಾಗವೇಣಿ ಮನೆ ಬಿಟ್ಟು ಹೋಗಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಾಗವೇಣಿ ಪಾಲಕರು ದೂರಿದ್ದಾರೆ. ಮಂಡ್ಯ ಜಿಲ್ಲೆಯ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chamrajnagara Torture by husband and family stenographer commits suicide
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 06:05 pm
Mangalore Correspondent
VK Furniture & Electronics Launches 4th Annua...
04-08-25 04:48 pm
Dharmasthala Skeleton Mystery: ಧರ್ಮಸ್ಥಳ ಅಸ್ತಿ...
04-08-25 01:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಆರನೇ ಪಾಯ...
04-08-25 01:24 pm
MCC Bank Inaugurates 20th Branch in Byndoor,...
04-08-25 12:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm